ಹಳಿಯಾಳ:- ಮುಂದಿನ 15 ದಿನಗಳ ಒಳಗೆ ಹಳಿಯಾಳ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಇತ್ಯರ್ಥ ಪಡಿಸುವುದಾಗಿ ಬೆಂಗಳೂರಿನಲ್ಲಿ ಸಕ್ಕರೆ ಆಯುಕ್ತರು ಭರವಸೆ ನೀಡಿದ್ದಾರೆಂದು ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಶಂಕರ ಕಾಜಗಾರ ದಿ.18ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಬ್ಬು ಬೆಳೆಗಾರ ಸಂಘದವರು ಹಳಿಯಾಳ ಸಕ್ಕರೆ ಕಾರ್ಖಾನೆಯವರು ತಮಗೆ ಕಬ್ಬು … [Read more...] about 15 ದಿನಗಳಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ – ಸಕ್ಕರೆ ಆಯುಕ್ತರ ಭರವಸೆ- ಶಂಕರ ಕಾಜಗಾರ
ರೈತರಿಗೆ ಮೊಸ
ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ಹಳಿಯಾಳ ಕಬ್ಬು ಬೆಳೆಗಾರ ಸಂಘದವರ ನೇತೃತ್ವದಲ್ಲಿ ಕಾರ್ಖಾನೆ ವ್ಯಾಪ್ತಿಯ 7 ತಾಲೂಕುಗಳ ನೂರಾರು ಕಬ್ಬು ಬೆಳೆಗಾರ ರೈತರು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ಧಿಷ್ಠಾವಧಿ ಧರಣಿ … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ