ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಳಿಯಾಳ ತಾಲೂಕಾ ಘಕಟದ ಅಧ್ಯಕ್ಷ ಶಂಕರ ಕಾಜಗಾರ ಆರೋಪಿಸಿದ್ದಾರೆ. ಈ ಕುರಿತು ಲಿಖಿತ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಕಳೆದ ವರ್ಷದ … [Read more...] about ರೈತರ ಬಾಕಿ ಹಣ ಕೂಡಲೇ ಪಾವತಿಸದೆ ಇದ್ದಲ್ಲಿ ಕಾರ್ಖಾನೆ ವಿರುದ್ದ ಊಗ್ರ ಪ್ರತಿಭಟನೆ- ಶಂಕರ ಕಾಜಗಾರ