ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿದೆ. ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹಾಜರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ರೈತರ … [Read more...] about ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು; ನರೇಂದ್ರ ಮೋದಿ
ರೈತರು
ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ
ಹಳಿಯಾಳ:- ಕಳೆದ ಕೆಲವು ತಿಂಗಳುಗಳಿಂದ ಕೋವಿಡ್-19 ಮಹಾಮಾರಿಯು ಜನರ ಬದುಕನ್ನು ಕಸಿದುಕೊಂಡಿದ್ದು ಜನರ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದೆ ಅಲ್ಲದೇ ಗಾಯದ ಮೇಲೆ ಬರೆ ಎಳೆದಂತೆ ಸುರಿದ ಅಕಾಲಿಕ ಮಳೆಯಿಂದ ಸೃಷ್ಠಿಯಾದ ಅತಿವೃಷ್ಠಿಯಿಂದ ರೈತರು, ಕೂಲಿ ಕಾರ್ಮಿಕರು ಸಾಕಷ್ಟು ನಷ್ಟವನ್ನು ಎದುರಿಸುತ್ತಿದ್ದು ಇವರಿಗೆ ಸರ್ಕಾರ ನೆರವಾಗಬೇಕಾಗಿದೆ ಎಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ … [Read more...] about ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ
ಹೊನ್ನಾವರ : ಸುಳ್ಳು ಆಶ್ವಾಸನೆಗಳ ಮೂಲಕ 2013 ರಲ್ಲಿ ದೇಶದಲ್ಲಿ ಅಧಿಕಾರಕ್ಕೆ ಬಂದ ಕೇಂದ್ರದ ಮೋದಿ ಸರಕಾರ ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವದರಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ ಎಂದು ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮತ್ತು ಹೊನ್ನಾವರ ಬ್ಲಾಕ್ … [Read more...] about ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ
ರಾಷ್ಟ್ರ ಪುರುಷರು, ಕ್ರಾಂತಿಕಾರಿಗಳನ್ನು ಅವಮಾನಿಸುವ, ರೈತರು, ಯುವಕರ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರವನ್ನು ಕಿತ್ತೋಗೆಯಿರಿ – ಯೋಗಿ ಆದಿತ್ಯನಾಥ
ಹಳಿಯಾಳ:- ರಾಷ್ಟ್ರಪುರುಷರು, ಕ್ರಾಂತಿಕಾರಿಗಳನ್ನು ಸದಾ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುವ ಹಾಗೂ ಅಗೌರವ ನೀಡುತ್ತಾ ಕೇವಲ ಭ್ರಷ್ಟಾಚಾರವನ್ನೇ ಮೂಲಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೇಸ್ ಸರ್ಕಾರವನ್ನು ಈ ಬಾರಿ ಕಿತ್ತೊಗೆಯಿರಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಜಿ ಕರೆ ನೀಡಿದರು. ಶುಕ್ರವಾರ ಹಳಿಯಾಳಕ್ಕೆ ಆಗಮಿಸಿದ ಅವರು ಇಲ್ಲಿಯ ಶ್ರೀ ಶಿವಾಜಿ ಮೈದಾನದಲ್ಲಿ ನಡೆದ ಬಿಜೆಪಿಯ … [Read more...] about ರಾಷ್ಟ್ರ ಪುರುಷರು, ಕ್ರಾಂತಿಕಾರಿಗಳನ್ನು ಅವಮಾನಿಸುವ, ರೈತರು, ಯುವಕರ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರವನ್ನು ಕಿತ್ತೋಗೆಯಿರಿ – ಯೋಗಿ ಆದಿತ್ಯನಾಥ
ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
ಹಳಿಯಾಳ:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡಿದ್ದ ದಾಂಡೇಲಿಯ ಕಾಳಿನದಿಯಿಂದ ಹಳಿಯಾಳದ ಕೆರೆಗಳಿಗೆ ನೀರು ತುಂಬಿಸುವ 220ಕೋಟಿ ರೂ. ಬೃಹತ್ ಮೊತ್ತದ ಕಾಳಿ ಏತನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಐತಿಹಾಸಿಕ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ತಾಲೂಕಿನ ಯಡೋಗಾ ಗ್ರಾಮದ ಕೆರೆಯ ಪಕ್ಕದ ಕೃಷಿ ಜಮೀನಿನಲ್ಲಿ ವಿಶೇಷ ಪೂಜೆ ಸಲ್ಲಿಸಿ … [Read more...] about ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ