ಹಳಿಯಾಳ:- ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೊಟ್ನೇಕರ ತನ್ನ 11 ವರ್ಷದ ವಿಧಾನ ಪರಿಷತ್ ಸದಸ್ಯತ್ವ ಅವಧಿಯಲ್ಲಿ ಜಿಲ್ಲೆಗೆ ಹಾಗೂ ಕ್ಷೇತ್ರಕ್ಕೆ ಅವರ ಕೊಡುಗೆ ಏನು?, ಎಷ್ಟು ಸ್ಥಳೀಯ ಸಂಸ್ಥೆಗಳ ಅಭಿವೃದ್ದಿಗೆ ಘೊಟ್ನೇಕರ ಶ್ರಮಿಸಿದ್ದಾರೆ?, ಎಷ್ಟು ಗ್ರಾಮ ಪಂಚಾಯತಗಳಿಗೆ ಭೇಟಿ ನೀಡಿ ಅಭಿವೃದ್ದಿಯ ಕುರಿತು ಚರ್ಚಿಸಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಂಡು ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಗ್ಗೆ ಹೇಳಿಕೆ ನೀಡಲಿ ಎಂದು ಸವಾಲ್ ಹಾಕಿದರು.ಪಟ್ಟಣದ ಗಣೇಶ ಕಲ್ಯಾಣ … [Read more...] about ಬಿಜೆಪಿ ಸೇರುವ ಪ್ರಯತ್ನಕ್ಕೆ ಹಿನ್ನಡೆಯಾದ ತಕ್ಷಣ ಘೊಟ್ನೇಕರ ಅವರಿಂದ ಬಿಜೆಪಿ ಬಗ್ಗೆ ಟಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ