ಹಳಿಯಾಳ:- ರೈತ ಸಮುದಾಯದ ಹಿತಾಸಕ್ತಿಯನ್ನು ಗಮದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕನವರು ಈಗಾಗಲೇ 303ಕೋಟಿ ರೂ. ಬೃಹತ್ ಮೊತ್ತವನ್ನು ರೈತರ ಖಾತೆಗಳಿಗೆ ಜಮೆ ಮಾಡಿದ್ದು ಸರ್ಕಾರದಿಂದ ಈ ಮೊತ್ತ ಈವರೆಗೆ ಕೆಡಿಸಿಸಿ ಬ್ಯಾಂಕ್ಗೆ ಭರಣ ಆಗದೆ ಇರುವುದರಿಂದ ಇನ್ನೂಳಿದ ರೈತರಿಗೆ ಸಮಸ್ಯೆಯಾಗುತ್ತಿದ್ದು ರೈತರು ಸಹಕರಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೆಕರ ಮನವಿ ಮಾಡಿದ್ದಾರೆ. ಪಟ್ಟಣದ ತಮ್ಮ ಕಚೇರಿಯಲ್ಲಿ ನಡೆಸಿದ … [Read more...] about 303 ಕೊಟಿ ರೂ ಹಣ ಈಗಾಗಲೆ ರೈತರ ಖಾತೆಗೆ ಜಮಾ ಮಾಡಲಾಗಿದೆ ರೈತ ಸಮುದಾಯದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಕೆಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ;ಎಸ್ ಎಲ್ ಘೊಟ್ನೇಕರ
ರೈತರ ಸಾಲಮನ್ನಾ
ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ
ಹೊನ್ನಾವರ .ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ ಭಾರತೀಯ ಕಿಸಾನ ಸಂಘ ತಾಲೂಕ ಸಮಿತಿ ಹೊನ್ನಾವರ ಇವರ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ ಸಲ್ಲಿಸಿದರು. ರೈತರು ಕ್ರಷಿ ಉದ್ದೇಶದ ತರಕಾರಿ,ಆಹಾರದ ಬೆಳೆಗಳು,ಹೂವಿನ ಬೆಳೆ,ವಾಣಿಜ್ಯ ಬೆಳೆÉ,ತೊಟಗಾರಿಕೆ ಬೆಳೆಗಳು,ಪಶು ಸಾಕಣಿಕೆ ಸೇರಿದಂತೆ ಇತರ ಉದ್ದೇಶಗಳಿಗೆ ಸಹಕಾರಿ ಸಂಸ್ಥೆಗಳು ಮತ್ತು ರಾಷ್ಟ್ರೀಕ್ರತ ಬ್ಯಾಂಕುಗಳು ಮತ್ತು ಇತರೇ … [Read more...] about ರೈತರ ಸಾಲಮನ್ನಾ ಮಾಡಿ ಪಹಣಿ ಋಣ ಮುಕ್ತಗೊಳಿಸಿ ರೈತರ ಆತ್ಮಹತ್ಯೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ತಹಸಿಲ್ದಾರ್ ಮೂಲಕ ಮನವಿ
ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ
ಹಳಿಯಾಳ:-ಕಳೆದ ಬಾರಿ ಚುನಾವಣೆಯಲ್ಲಿ ನೀಡಿದ 159 ಭರವಸೆಗಳಲ್ಲಿ 157 ಭರವಸೆಗಳನ್ನು ಈಡೇರಿಸಿದ ಶ್ರೇಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಭ್ರಷ್ಟಾಚಾರದ ಆರೋಪ ಇಲ್ಲದ ಸ್ವಚ್ಚ, ಪ್ರಾಮಾಣಿಕ ಆಡಳಿತ ನೀಡಿದ, ಜೈಲಿಗೆ ಹೊಗುವ ಕೆಲಸ ಮಾಡದ ಅತ್ಯಂತ ಪ್ರಾಮಾಣಿಕ ಜನಪರ ಸರ್ಕಾರವಾಗಿದ್ದು ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಕರ್ಣಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕಾಂಗ್ರೇಸ್ … [Read more...] about ಕಾಂಗ್ರೇಸ್ ಪಕ್ಷದ ಜಿಲ್ಲಾ ಪ್ರಣಾಳಿಕೆ ಬಿಡುಗಡೆ ನೀರಾವರಿ, ಉದ್ಯೋಗ ಸೃಷ್ಠಿ-ಪ್ರವಾಸೋಧ್ಯಮ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ