ಹಳಿಯಾಳ: ಕ್ಷೇತ್ರದಲ್ಲಿ 35ವರ್ಷಗಳಿಂದ ಅಧಿಕಾರ ಅನುಭವಿಸುತ್ತಿರುವ ಸಚಿವ ಆರ್.ವಿ.ದೇಶಪಾಂಡೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡಿ ಕ್ಷೇತ್ರದ ಸಾರ್ವಜನೀಕರ ಕೆಲಸ ಮಾಡುವಂತೆ ಬಿಜೆಪಿ ಮುಖಂಡ ಮಾಜಿ ಶಾಸಕ ಸುನೀಲ್ ಹೆಗಡೆ ಸಚಿವ ದೇಶಪಾಂಡೆ ಅವರಿಗೆ ಸಲಹೆ ನೀಡಿದ್ದಾರೆ. ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಹೆಗಡೆ ಕ್ಷೇತ್ರದಲ್ಲಿ ದೇಶಪಾಂಡೆ ಅವರು ಕೆಡಿಪಿ … [Read more...] about ಸಚಿವ ಆರ್.ವಿ.ದೇಶಪಾಂಡೆಗೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ಸಲಹೆ
ರೈತರ
ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರಿಂದ ಅಬ್ಬರದ ರೋಡ್ ಶೋ
ದಾಂಡೇಲಿ : ಹಳಿಯಾಳ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರು ಬುಧವಾರ ನಗರದ ಕೆ.ಸಿ.ವೃತ್ತದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಅಬ್ಬರದ ರೋಡ್ ಶೋ ಮಾಡಿ ಗಮನ ಸೆಳೆದರು.ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟಿ.ಆರ್.ಚಂದ್ರಶೇಖರ ಬೆಂಬಲಿಗರು ಭಾಗವಹಿಸಿ, ಟಿ.ಆರ್.ಚಂದ್ರಶೇಖರ ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಅಪಾರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಟಿ.ಆರ್.ಚಂದ್ರಶೇಖರ ಅವರು ಇಷ್ಟೊಂದು ಪ್ರಮಾಣದ … [Read more...] about ಸ್ವತಂತ್ರ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಅವರಿಂದ ಅಬ್ಬರದ ರೋಡ್ ಶೋ
ರಾಜಕೀಯ ಕ್ಷೇತ್ರದಲ್ಲಿ ಕೇಲವು ನಾಯಕರು ಕ್ಷಣಿಕ ಸುಖಕ್ಕಾಗಿ ಬಲಿ ಬಿಳುತ್ತಿದ್ದಾರೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜಕೀಯ ಕ್ಷೇತ್ರದಲ್ಲಿ ಕೇಲವು ನಾಯಕರು ಕ್ಷಣಿಕ ಸುಖಕ್ಕಾಗಿ ಬಲಿ ಬಿಳುತ್ತಿದ್ದಾರೆ. ಹಾಗಾಗಬಾರದು ಪಕ್ಷದಲ್ಲಿ ಭಿನ್ನಾಭಿಪ್ರಾಯ ಇರಬಾರದು, ಪಕ್ಷದ ಸಂಘಟನೆಗೆ ಇದು ಮಾರಕವಾಗುತ್ತದೆ ಆದ್ದರಿಂದ ಪಕ್ಷದ ಸಂಘಟನೆಗೆ ನಿಷ್ಠೆಯಿಂದ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದು ಜನರು ಜನಪ್ರತಿನಿಧಿಗಳ ಮೇಲಿಡುವ ಆಶಯವನ್ನು ಈಡೇರಿಸಿ ಅಭಿವೃದ್ದಿಪಥದಲ್ಲಿ ಸಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ … [Read more...] about ರಾಜಕೀಯ ಕ್ಷೇತ್ರದಲ್ಲಿ ಕೇಲವು ನಾಯಕರು ಕ್ಷಣಿಕ ಸುಖಕ್ಕಾಗಿ ಬಲಿ ಬಿಳುತ್ತಿದ್ದಾರೆ;ಸಚಿವ ಆರ್.ವಿ.ದೇಶಪಾಂಡೆ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಕಾರವಾರ:ಇದೇ ಮೊದಲ ಬಾರಿಗೆ ಶೂನ್ಯದರದಲ್ಲಿ ಕೃಷಿಕರ ಅನುಕೂಲಕ್ಕಾಗಿ ಯೋಜನೆ ಕೃಷಿಕರ ವಾಟ್ಸಪ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.ಕೃಷಿ ಸಮಸ್ಯೆ ಹಾಗೂ ಪರಿಹಾರದೊಂದಿಗೆ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹೋಬಳಿ ಮಟ್ಟದಲ್ಲಿ ರೈತರ ವಾಟ್ಸಪ್ ಗ್ರೂಪ್ ರಚಿಸುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರ ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ.ಈಗಾಗಲೇ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ವಾಟ್ಸಪ್ ಗ್ರೂಪ್ … [Read more...] about ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ