ಕಾರವಾರ: - ರಾಜ್ಯ ಸರಕಾರದ ರೈತ ವಿರೋಧಿ ನೀತಿ ಹಾಗೂ ರೈತ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಗುರುವಾರ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.ಕಾರವಾರದ ಭಾರತೀಯ ಜನತಾ ಪಕ್ಷದ ಕಛೇರಿಯಿಂದ ಆರಂಭವಾದ ಪ್ರತಿಭಟನಾ ಮೇರವಣಿಗೆ ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ರೈತರ ಸಮಸ್ಯೆಗೆ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳು ಸೂಕ್ತ ಪರಿಹಾರ … [Read more...] about ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ