ಹಳಿಯಾಳ:- ಸಾರ್ವಜನೀಕರೊಂದಿಗೆ ಸೌಜನ್ಯತೆಯಿಂದ ವರ್ತಿಸದ ಹಾಗೂ ಸರ್ಕಾರದ ಯೋಜನೆಗಳನ್ನು ರೈತರಿಗೆ ತಿಳಿಸದೆ, ಕರ್ತವ್ಯದಲ್ಲಿ ನೀರ್ಲಕ್ಷ್ಯ ತೋರುತ್ತಿರುವ ತಾಲೂಕಿನ ಸಾಂಬ್ರಾಣ ಹೊಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಸಹಾಯಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಆರ್.ಎಸ್.ಅಳವಂಡಿಯನ್ನು ಕೂಡಲೇ ವರ್ಗಾಯಿಸುವಂತೆ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಮನವಿ ಮೂಲಕ ಆಗ್ರಹಿಸಲಾಗಿದೆ. ಗ್ರಾಮಸ್ಥರು ಹಾಗೂ ರೈತರು ಹಳಿಯಾಳ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ಸಚಿವ … [Read more...] about ಸಾಂಬ್ರಾಣಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಕೂಡಲೇ ವರ್ಗಾಯಿಸಿ – ಸಚಿವ ಆರ್ ವಿ ದೇಶಪಾಂಡೆ ಗೆ ಮನವಿ ಮೂಲಕ ಆಗ್ರಹಿಸಿದ ರೈತರು.