ಕಾರವಾರ:ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ರಾತ್ರಿ ಅಸ್ನೋಟಿಯಲ್ಲಿ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ನೂರಾರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಬಿಕಾನೇರ್ನಿಂದ ತಮಿಳುನಾಡಿನ ಕೊಯಮುತ್ತೂರಿಗೆ ತೆರಳುತ್ತಿದ್ದ ಎಕ್ಸಪ್ರೆಸ್ ರೈಲಿನ ಹವಾನಿಯಂತ್ರಿತ ಬೋಗಿಯ ಎಸಿ ಪ್ಯಾನೆಲ್ನಲ್ಲಿ ಶಾರ್ಟ ಸಕ್ರ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡು ಹೊಗೆ ಬರಲಾರಂಭಿಸಿತು. ಇದನ್ನು ಗಮನಿಸಿದ ಪ್ರಯಾಣಿಕರು ತಕ್ಷಣ ವಿಷಯವನ್ನು … [Read more...] about ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ;ಪ್ರಯಾಣಿಕರು ಅಪಾಯದಿಂದ ಪಾರು