ಕರ್ನಾಟಕದ ಕಲಬುರ್ಗಿಯಿಂದ ಉತ್ತರ ಪ್ರದೇಶದ ಗಾಜಿಯಾಬಾದ್ನ ಹಿಂಡಾನ್ ವಿಮಾನ ನಿಲ್ದಾಣಕ್ಕೆ ಮೊದಲ ನೇರ ಹಾರಾಟ ಆರಂಭವಾಯಿತು. ಚಾಲನಾ ಕಾರ್ಯಕ್ರಮದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ದ ಅಧಿಕಾರಿಗಳು ಉಪಸ್ಥಿತರಿದ್ದರು. ಆರ್ಸಿಎಸ್-ಉಡಾನ್ (ಪ್ರಾದೇಶಿಕ ಸಂಪರ್ಕ ಯೋಜನೆ - ಉಡೆ ದೇಶ್ ಕಾ ಆಮ್ ನಾಗರಿಕ್) ಅಡಿಯಲ್ಲಿ ಆರಂಭವಾಯಿತು.ಕಲಬುರ್ಗಿ - ದೆಹಲಿ (ಹಿಂಡಾನ್) ಮಾರ್ಗದಲ್ಲಿ ವಿಮಾನ ಕಾರ್ಯಾಚರಣೆಯ ಆರಂಭವು … [Read more...] about ಕಲಬುರ್ಗಿಯಿಂದ ಹಿಂಡಾನ್ಗೆ ಮೊದಲ ನೇರ ವಿಮಾನ ಹಾರಾಟಕ್ಕೆ ಚಾಲನೆ
ರೈಲು ಪ್ರಯಾಣ
ಸ್ವಯಂ ಸ್ಪೂರ್ತಿಯಿಂದ ಸಾಧನೆ ಸಾಧ್ಯ – ಪಿ. ಬಿ. ಶ್ಯಾನಭಾಗ
ಹೊನ್ನಾವರ ,ಜೀವನ ಒಂದು ರೈಲು ಪ್ರಯಾಣವಿದ್ದಂತೆ. ನಾವು ನಮ್ಮ ನಿಲ್ದಾಣ ಬಂದೊಡನೆ ಇಳಿದು ಹೋಗುತ್ತೇವೆ. ಈ ಪ್ರಯಾಣದಲ್ಲಿ ಒಳ್ಳೆಯವರನ್ನು, ಕೆಟ್ಟವರನ್ನು ಭೇಟಿ ಮಾಡುತ್ತೇವೆ. ನಮ್ಮ ಪ್ರವಾಸವನ್ನು ಸುಖಮಯವನ್ನಾಗಿಸುವುದು ನಮ್ಮಲ್ಲಿಯೇ ಇದೆ. ಸ್ವಯಂ ಸ್ಪೂರ್ತಿಯಿಂದ ಮಾತ್ರ ಅದು ಸಾಧ್ಯವಾಗುತ್ತದೆ ಎಂದು ನಿವೃತ್ತ ಅಭಿಯಂತರ, ಶಿಕ್ಷಣ ಪ್ರೇಮಿಗಳಾದ ಪಿ. ಬಿ. ಶ್ಯಾನಭಾಗ ನುಡಿದರು. ಹೊನ್ನಾವರದ ಪುಟ್ಟ ಹಳ್ಳಿ ಕಾಸರಕೋಡಿನಲ್ಲಿ ಜನಿಸಿದ ನಾನು ಸಾಧನೆ ಮಾಡಲು ಸಹಕಾರಿಯಾದದ್ದು … [Read more...] about ಸ್ವಯಂ ಸ್ಪೂರ್ತಿಯಿಂದ ಸಾಧನೆ ಸಾಧ್ಯ – ಪಿ. ಬಿ. ಶ್ಯಾನಭಾಗ