ಭಟ್ಕಳ: ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಈ ಸಂಧರ್ಭದಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಗಮನವನ್ನು ಕೊಡಬೇಕು” ಎಂದು ಭಟ್ಕಳ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸವಿತಾ ಕಾಮತ ಹೇಳಿದರು.ಪಟ್ಟಣದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಭಟ್ಕಳದ ರೋಟರಿ ಕ್ಲಬ್ ಮತ್ತು ರೋಟರಾಕ್ಟ್ ಕ್ಲಬ್ ಸಹಭಾಗಿತ್ವದಲ್ಲಿ ಆಯೋಜಿಸಲ್ಪಟ್ಟ ಸ್ಯಾನಿಟರಿ ನಾಪ್ಕಿನ್ ವಿಲೇವಾರಿ ಯಂತ್ರ ಸಮರ್ಪಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ … [Read more...] about ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗ;ಡಾ. ಸವಿತಾ ಕಾಮತ