ಹೊನ್ನಾವರ; ತಾಲೂಕಿನ ತಹಶೀಲ್ದಾರ ಕಛೇರಿಯಲ್ಲಿ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿ ಕುಮಟಾಕ್ಕೆ ತಹಶೀಲ್ದಾರ ಗ್ರೇಡ್ ೧ ಹುದ್ದೆಗೆ ಪದನ್ನೊತಿ ಹೊಂದಿದ ಸತೀಶ ಗೌಡಇವರನ್ನು ಆಲೋಚನಾ ವೇದಿಕೆ ಹಾಗೂ ವಿವಿಧ ಸಂಘಟನೆಯವರು ಸನ್ಮಾನಿಸಿ ಬಿಳ್ಕೋಟ್ಟರು. ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆದ ಸನ್ಮಾನ ಕಾರ್ಯಕ್ರಮ ಉದ್ದೇಶಿಸಿ ಆಲೋಚನಾ ವೇದಿಕೆ ಅಧ್ಯಕ್ಷರು ನಿವೃತ್ತ ಪಾಧ್ಯಾಪಕರಾದ ಡಾ.ಶ್ರೀಪಾದ ಶೆಟ್ಟಿ ಮಾತನಾಡಿ ಜನಮಾನಸದಲ್ಲಿ ಜನಪರ ಅಧಿಕಾರಿಯಾಗಿ ,ಸೇವಾ ಮನೋಭಾವ … [Read more...] about ಸತೀಶ ಗೌಡರಿಗೆ ಹೃದಯಸ್ಪರ್ಶಿ ಬಿಳ್ಕೂಡುಗೆ.
ರೋಟರಿ ಕ್ಲಬ್
ದಿ. 14 ಮಣಿಪಾಲ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ
ಹೊನ್ನಾವರ .ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ದಿ 14ರಂದು ರವಿವಾರ ನಗರದ ನ್ಯಾಯಾಲಯದ ಬಳಿ ಇರುವ ಮಾರ್ಥೋಮಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಿದ್ದು ಹಿರಿಯ ಅನುಭವಿ ವೈದ್ಯರು ಶಿಬಿರವನ್ನು ನಡೆಸಿಕೊಡಲಿದ್ದಾರೆ. ಹೃದಯ, ನರರೋಗ, ಜನರಲ್ ಮೆಡಿಸಿನ್, ಮೂತ್ರಶಾಸ್ತ್ರ, ಮೂತ್ರಪಿಂಡ, ರೇಡಿಯೋಥೆರಫಿ ಮತ್ತು ಕ್ಯಾನ್ಸರ್, ಶ್ವಾಸಕೋಶ, ಕಿವಿ-ಮೂಗು-ಗಂಟಲು ಮತ್ತು ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗ ಹೀಗೆ 10ವಿಭಾಗಗಳ ವೈದ್ಯರ ತಂಡ … [Read more...] about ದಿ. 14 ಮಣಿಪಾಲ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ
ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭ
ಕಾರವಾರ:ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭವು ಶಿವಾಜಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ನೆಡೆಯಿತು. ನೂತನವಾಗಿ ಆಯ್ಕೆಯಾದ ಇಂಟರೆಕ್ಟ್ ಕ್ಲಬ್ನ ಅಧ್ಯಕ್ಷೆ ಜಯಶ್ರೀ ಲಮಾಣಿ ಮತ್ತು ಕಾರ್ಯದರ್ಶಿ ಭಾಗ್ಯ ವಡ್ಡರ, ಸಂಘಟನಾ ಕಾರ್ಯದರ್ಶಿ ಶ್ವೇತಾ ಗೌಡ, ಖಜಾಂಚಿ ಸಹನಾ ಹಾಗೂ ಇತರೆ ಪದಾಧಿಕಾರಿಗಳಿಗೆ ಪದಗ್ರಹಣವನ್ನು ಮನೋಹರ ಕಾಂಬಳಿಯವರು ಬೋಧನೆ ಮಾಡಿ, ಬಳಿಕ ಇಂಟರೆಕ್ಟ ಕ್ಲಬ್ ಸ್ಥಾಪನೆಯ ಉದ್ದೇಶ, ಮಕ್ಕಳಲ್ಲಿ ನಾಯಕತ್ವ … [Read more...] about ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭ
ಉಚಿತ ಯೋಗ ಹಾಗೂ ಯುನಾನಿ ಚಿಕಿತ್ಸಾ ಶಿಬಿರ
ಕಾರವಾರ: ನವೆಂಬರ್ 29ರಿಂದ ಡಿಸೆಂಬರ್ 4ರ ವರೆಗೆ ಕಾಜುಭಾಗದ ಮಹಾಸತಿ ಮಂಟಪದಲ್ಲಿ ಉಚಿತ ಯೋಗ ಹಾಗೂ ಯುನಾನಿ ಚಿಕಿತ್ಸಾ ಶಿಬಿರ ನಡೆಯಲಿದೆ. ಪ್ರತಿ ದಿನ ಬೆಳಗ್ಗೆ 6:30 ರಿಂದ 7:30 ರವರೆಗೆ ಶಿಬಿರವನ್ನು ನಡೆಸಲಾಗುತ್ತದೆ. ರೋಟರಿ ಕ್ಲಬ್ ಆಫ್ ಕಾರವಾರ ಸೀಸೈಡ್ ಹಾಗೂ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಶಿಬಿರ ಸಂಘಟಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ರೋಟರಿ ಕ್ಲಬ್ ಆಫ್ ಸೀಸೈಡನ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಬ. ಹಿರೇಮಠ ಮನವಿ ಮಾಡಿದ್ದು, … [Read more...] about ಉಚಿತ ಯೋಗ ಹಾಗೂ ಯುನಾನಿ ಚಿಕಿತ್ಸಾ ಶಿಬಿರ
ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ
ಕಾರವಾರ: ಕಡವಾಡ ಜನರ ಆರ್ಥಿಕ ಸ್ವಾವಲಂಬಿ ಕುರಿತು ಚರ್ಚಿಸಲು ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ ನಡೆಸಲಾಯಿತು. ಮಹಿಳಾ ಸ್ವಸಹಾಯ ಸಂಘದವರು ಸಮಾವೇಶದಲ್ಲಿ ಭಾಗವಹಿಸಿ ವಿವಿಧ ಸಲಹೆ ನೀಡಿದರು. ಸಿಂಡಿಕೇಟ ಬ್ಯಾಂಕ್ನ ಪ್ರಾದೇಶಿಕ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕಿ ಶೈಲಾ ಎ. ಜೆ. ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಶ್ರಮಿಸುವುದು ಎಲ್ಲರ ಜವಾಬ್ದಾರಿ ಎಂದರು. ಕಡವಾಡ … [Read more...] about ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ