ಹೊನ್ನಾವರ. ಹಿಂದೂಗಳ ಶ್ರದ್ಧಾಸ್ಥಾನಗಳ ಘೋರ ಅವಮಾನ ಮಾಡುವ ಹಾಗೂ ಸಮಾಜದ ಶಾಂತಿಯನ್ನು ಕದಡುವ ಪ್ರೊ. ಭಗವಾನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರರ ಮೂಲಕ ಕೇಂದ್ರೀಯ ಗೃಹಮಂತ್ರಿಗಳಿಗೆ ಮನವಿ¸ಸಲ್ಲಿಸಿದರು. ರೋಹಿಂಗ್ಯಾ ಮುಸಲ್ಮಾನರು ಮ್ಯಾನ್ಮಾರಿನಲ್ಲಿ ಹಿಂದೂ ಹಾಗೂ ಬೌದ್ಧರ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಹಾಗೂ ಅವರಿಗೆ ಭಯೋತ್ಪಾದನೆ ಸಂಘಟನೆಯಾದ `ಅಲ್ ಕಾಯದಾ’ದೊಂದಿಗೆ ಸಂಬಂಧವಿದೆ. ಆದ್ದರಿಂದ , ಭಾರತಕ್ಕೆ ನುಗ್ಗಿ ಬಂದಿರುವ ರೋಹಿಂಗ್ಯಾ … [Read more...] about ರೋಹಿಂಗ್ಯಾ ಮುಸಲ್ಮಾನರನ್ನು ಓಡಿಸಿ, ದೇಶವನ್ನು ಉಳಿಸಿರಿ : ದೇವಿದಾಸ ಮಡಿವಾಳ