ಹೊನ್ನಾವರ:ತಾಲೂಕಿನ ಕಡ್ಲೆಕೊಪ್ಪದ ಶ್ರೀ ಹಾಣಿಕುಳಿ ಜಟಕ ದೇವರ ವರ್ಧಂತಿ ಉತ್ಸವವು ಶ್ರೀ ಜಟಕದೇವರ ದೇವಸ್ಥಾನದ ಆವಾರದಲ್ಲಿ ಅತ್ಯಂತ ವಿಜ್ರಂಭಣೆಯಿಂದ ನಡೆಯಿತ್ತು. ಈ ಸಂದರ್ಭದಲ್ಲಿ ಜರುಗಿದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವ ಮುಖಂಡ ರವಿಕುಮಾರ ಶೆಟ್ಟಿಯವರು ಮಾತನಾಡಿ ಶ್ರೀ ದೇವರ ವರ್ಧಂತಿ ಉತ್ಸವವು ಅತ್ಯಂತ ಅದ್ಧೂರಿಯಾಗಿ ಜರುಗುತ್ತಿದೆ. ಈ ದೇವಸ್ಥಾನಕ್ಕೆ ಸಭಾಭವನದ ಅವಶ್ಯಕತೆ ಇರುವುದಾಗಿ ಈ ಭಾಗದಿಂದ ನಮಗೆ ಮೇಲಿಂದ ಮೇಲೆ ಬೇಡಿಕೆಗಳು ಬರುತ್ತಿದ್ದು … [Read more...] about ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮವೇ ರಕ್ಷಿಸುತ್ತದೆ- ನಾಗರಾಜ ನಾಯಕ ತೊರ್ಕೆ