ಜೋಯಿಡಾ - ಹರಹರ ಮಹಾದೇವ,ಹರಹರ ಮಹಾದೇವ, ಉಳವಿ ಚೆನ್ನಬಸವೇಶ್ವರ ಮಹರಾಜ ಕೀ ಜೈ ಎನ್ನುತ್ತ ಲಕ್ಷಾಂತರ ಭಕ್ತರ ಜಯಘೋಷಗಳೊಂದಿಗೆ ಉಳವಿ ಚೆನ್ನಬಸವೇಶ್ವರ ಜಾತ್ರೆಯ ಮಹಾ ರಥೋತ್ಸವ ನಡೆಯಿತು. ಶ್ರೀ ಕ್ಷೇತ್ರ ಉಳವಿ ಚೆನ್ನಬಸವಣ್ಣನವರ ಜಾತ್ರೆ ಪ್ರತಿ ವರ್ಷ ಭಾರತ ಹುಣ್ಣಿಮೆಯ ಮಘಾ ನಕ್ಷತ್ರದ ಶುಭ ಗಳಿಗೆಯಲ್ಲಿ ನಡೆಯುತ್ತದೆ. ಇಂದೂ ಕೂಡಾ ಮಧ್ಯಾಹ್ನ 4 ಘಂಟೆಗೆ ಹಳಿಯಾಳ ಜೋಯಿಡಾ ಶಾಸಕ ಆರ್,ವಿ,ದೇಶಪಾಂಡೆ ರಥಕ್ಕೆ ಪೂಜೆ ಸಲ್ಲಿಸಿದ ನಂತರ ತೇರು ಎಳೆದರು, ಲಕ್ಷಾಂತರ … [Read more...] about ಲಕ್ಷಾಂತರ ಭಕ್ತರ ಭಕ್ತಿಘೊಷಗಳೊಂದಿಗೆ ವಿಜೃಂಭಣೆಯಿಂದ ನಡೆದ ಶ್ರೀಕ್ಷೇತ್ರ ಉಳವಿ ಚೆನ್ನಬಸವೇಶ್ವರರ ಮಹಾರಥೋತ್ಸವ.