ಖಾನಾಪುರನಂದಗಡ-ಖಾನಾಪೂರ ನಡುವಿನ ಕೌಂದಲ್ ಗ್ರಾಮದ ಹತ್ತಿರ ಹೆದ್ದಾರಿ ಪಕ್ಕದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಖಾನಾಪುರ ವಲಯ ಅರಣ್ಯ ಇಲಾಖೆ ನಿರ್ಮಿಸಿದ ಟ್ರೀ ಪಾರ್ಕಗೆ ವರ್ಷ ಕಳೆದರು ಅರಣ್ಯ ಇಲಾಖೆ ನಿರ್ಲಕ್ಷದಿಂದ ಇನ್ನು ಬಿಡುಗಡೆ ಭಾಗ್ಯ ಕಂಡಿಲ್ಲ್ಲ.ಅರಣ್ಯ ಇಲಾಖೆ ಇದನ್ನು ಲೋಕಸಭೆ ಚುನಾವಣೆ ನೀತಿ ಸಂಹಿತೆ ನೆಪವೊಡ್ಡಿತ್ತು. ಚುನಾವಣೆ ಮುಗಿದ ನಂತರ ಲೋಕಾರ್ಪಣೆಗೊಳಿಸಬೇಕಾಗಿತ್ತು. ಆದರೆ ಇವತ್ತಿಗೂ ಯಾವ ಅಧಿಕಾರಿಗಳು ಇದನ್ನು ಉಧ್ಘಾಟಿಸಬೇಕು … [Read more...] about ಅರಣ್ಯ ಇಲಾಖೆಯ ಟ್ರೀ ಪಾರ್ಕಗೆ ಉದ್ಘಾಟನೆ ಭಾಗ್ಯ ಯಾವಾಗ..?