ಕಾರವಾರ:ಕಾಮಗಾರಿ ಪಡೆದು ಮೂರ್ನಾಲ್ಕು ವರ್ಷಗಳಿಂದ ಕೆಲಸ ನಡೆಸದೆ ಬಾಕಿ ಉಳಿಸಿಕೊಂಡಿರುವ ಗುತ್ತೆಗಾದರರನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿ ಮತ್ತೆ ಟೆಂಡರ್ ಪ್ರಕ್ರಿಯೇಯಲ್ಲಿ ಪಾಲ್ಗೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆರ್.ವಿ. ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕ್ರಮಕ್ಕೆ ಸೂಚಿಸಿದರು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ … [Read more...] about ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
ಲಕ್ಷ ರೂ
“ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ
ಹಳಿಯಾಳ : ಚುನಾವಣಾ ಪೂರ್ವದಲ್ಲಿ ತಾವು ಹೇಳಿದಂತೆ ಹಳಿಯಾಳವನ್ನು ಗುಡಿಸಲು ಮುಕ್ತ ನಗರವನ್ನಾಗಿ ಮಾಡುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆದಿದ್ದು ಪ್ರಸ್ತುತ ಹಳಿಯಾಳದಲ್ಲಿ ಎಲ್ಲಿಯೂ ಗುಡಿಸಲು ಮನೆ ಕಾಣಸಿಗುತ್ತಿಲ್ಲ ಆದರೇ ಇನ್ನೂ ಆಶ್ರಯ ಮನೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು ಅರ್ಹತೆಗೆ ತಕ್ಕಂತೆ ಆಶ್ರಯ ಮನೆ ಮಂಜೂರು ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಸಚಿವರ ಅಧ್ಯಕ್ಷತೆಯಲ್ಲಿ ಪಟ್ಟಣದ … [Read more...] about “ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ
ಅಕ್ರಮ ಮದ್ಯ ವಶ
ಹೊನ್ನಾವರ:ಹೊನ್ನಾವರ: ತಾಲೂಕಿನ ಕಾಸರಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ರಮೇಶ ಜನ್ನಾ ತಾಂಡೇಲ್ ಈತನ ಮನೆಯಲ್ಲಿ ಬಚ್ಚಿಟ್ಟಿದ್ದ ಸುಮಾರು 1.60 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಸೋಮವಾರ ತಡ ರಾತ್ರಿ ಇಲ್ಲಿಯ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗೋವಾ ರಾಜ್ಯದ 750 ಮಿಲೀ. ಸಾಮಥ್ರ್ಯದ 631 ಗ್ರೀನ್ ಲ್ಯಾಂಡ್ ಕೋಕೋನೆಟ್ ಫೆನ್ನಿಯ ಪ್ಲಾಸ್ಟಿಕ್ ಬಾಟಲಿಗಳು (473.250ಲೀ) ಹಾಗೂ 180 ಮಿಲೀ ಹನಿಗ್ರೇಡ್ ವಿಸ್ಕಿಯ 672 … [Read more...] about ಅಕ್ರಮ ಮದ್ಯ ವಶ