ಕಾರವಾರ:ಹೊಟೆಗಾಳಿಯಲ್ಲಿ ಸಾಗಾಟಕ್ಕಾಗಿ ದ್ವಿಚಕ್ರ ವಾಹನಗಳಲ್ಲಿ ಸಂಗ್ರಹಿಸಿಟ್ಟ ಸುಮಾರು 1.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಭೀಮಕೋಲ ಡ್ಯಾಂ ರಸ್ತೆ ಬದಿಯಲ್ಲಿ 3 ದ್ವಿಚಕ್ರ ವಾಹನಗಳಲ್ಲಿ ಸಾಗಾಟಕ್ಕಾಗಿ ಅಕ್ರಮ ಮದ್ಯವನ್ನು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು 3 ದ್ವಿಚಕ್ರ ವಾಹನಗಳು ಹಾಗೂ ಅವುಗಳಲ್ಲಿ ದಾಸ್ತಾನಿಡಲಾಗಿದ್ದ 21 ಚಿಲಗಳಲ್ಲಿದ್ದ ಗೋವಾದ ಮದ್ಯ, … [Read more...] about 1.20 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ
ಲಕ್ಷ
ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಹೊನ್ನಾವರ;ಸಮಾಜ ಸೇವಕ,ಊದ್ಯಮಿ ಯಶೋಧರ ನಾಯ್ಕ ಟ್ರಸ್ಟನಿಂದ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಸುಮಾರು ಒಂದುವರೆ ಲಕ್ಷ ರೂಪಾಯಿ ವೆಚ್ಚದ ಹೊನ್ನಾವರ ಸರ್ಕಾರಿ ಆಸ್ಪತ್ರಗೆ ತುರ್ತು ನಿಘಾ ಘಟಕದ ಊಪಕರಣಗಳನ್ನು ದೇಣಿಗೆ ನೀಡಿದರು. ಈ ಸಂಧರ್ಬದಲ್ಲಿ ಮಾತನಾಡಿದ ಅವರು ಹೊನ್ನಾವರ ಜನತೆಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಆಸ್ಪತ್ರೆಗೆ ವೈದ್ಯಾಧಿಕಾರಿಗಳು ತುರ್ತು ನಿಘಾ ಘಟಕ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ಊಪಕರಣಗಳನ್ನು ನೀಡಿದ್ದೇನೆ.ನಮ್ಮ ಟ್ರಸ್ಠ ಸಾಮಾಜಿಕ … [Read more...] about ಯಶೋಧರ ನಾಯ್ಕ ಟ್ರಸ್ಟನಿಂದ ಸರ್ಕಾರಿ ಆಸ್ಪತ್ರೆಗೆ ತುರ್ತು ನಿಘಾ ಘಟಕದ ಊಪಕರಣಗಳ ದೇಣಿಗೆ
ಮೀನುಗಾರರ ಸಂಕಸ್ಟ ಪರಿಹಾರ ನಿಧಿ
ಕಾರವಾರ: ರಾಜ್ಯ ಮೀನುಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹೊಸದಾಗಿ ಪುನರ ರಚನೆಯಾದ ಮೀನುಗಾರರ ಸಂಕಸ್ಟ ಪರಿಹಾರ ನಿಧಿ ಸಮಿತಿ ಸಭೆಯಲ್ಲಿ ಈ ಹಿಂದೆ ಮೀನುಗಾರರಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಪರಿಸ್ಕರಿಸಲು ನಿರ್ದರಿಸಲಾಗಿದೆ. ಮೀನುಗಾರರ ಆಕಸ್ಮಿಕ ಮರಣ ಪ್ರಕರಣಗಳಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು 2 ಲಕ್ಷ ರೂ. ನಿಂದ 3 ಲಕ್ಷ ರೂ. ವರೆಗೆ, ಸಮುದ್ರದಲ್ಲಿ ಮೀನು ಹಿಡಿಯುವ ಸಂದರ್ಭ ಮರಣ ಹೊಂದಿದ ಪ್ರಕರಣಗಳಿಗೆ ನೀಡುವ ಪರಿಹಾರ 5 ಲಕ್ಷ ರೂ ವನ್ನು 6 … [Read more...] about ಮೀನುಗಾರರ ಸಂಕಸ್ಟ ಪರಿಹಾರ ನಿಧಿ
ಲಕ್ಷಾಂತರ ರೂ. ಹಣ ಹಾಗೂ ಬಂಗಾರ ಪಡೆದು ವಂಚನೆ;ಒರ್ವ ಯುವಕನ ಬಂಧನ
ಹಳಿಯಾಳ : ವಿಧವೆ ಮಹಿಳೆಗೆ ನಂಬಿಸಿ ಆಕೆಯಿಂದ ಲಕ್ಷಾಂತರ ರೂ. ಹಣ ಹಾಗೂ ಬಂಗಾರ ಪಡೆದು ವಂಚನೆ ಮಾಡಿದ ಆರೋಪದಡಿ ಬೆಳಗಾವಿ ಜಿಲ್ಲೆ ರಾಮದುರ್ಗ ಪೋಲಿಸರಿಂದ ಹಳಿಯಾಳದ ಒರ್ವ ಯುವಕನನ್ನು ಬಂಧಿಸಲಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಳಿಯಾಳದ ಯಲ್ಲಾಪೂರ ನಾಕಾ ಬಡಾವಣೆಯ ಅರ್ಜುನ ಚಲವಾದಿ(29) ರಾಮದುರ್ಗ ಪೋಲಿಸರಿಂದ ಪ್ರಕರಣ 420 ಮೊಸ, ವಂಚನೆ ಪ್ರಕರಣದಡಿ ಬಂಧಿತ ಯುವಕನಾಗಿದ್ದು ಇದಿಗ ಕಂಬಿ ಎನಿಸುತ್ತಿದ್ದಾನೆ. ರಾಮದುರ್ಗದ ವಿಧವೆ ಮಹಿಳೆಯೊಂದಿಗೆ ಸಂಪರ್ಕ … [Read more...] about ಲಕ್ಷಾಂತರ ರೂ. ಹಣ ಹಾಗೂ ಬಂಗಾರ ಪಡೆದು ವಂಚನೆ;ಒರ್ವ ಯುವಕನ ಬಂಧನ
ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ
ಕಾರವಾರ: ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಾರ್ಗವಾಗಿ ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗದಲ್ಲಿ ನಿರ್ಮಾಣ ಮಾಡಲು ಸರಕಾರ ಸಜ್ಜಾಗಿದೆ. ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿ ಮಳೆಗಾಲದ ಮುಕ್ತಾಯದ ನಂತರ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕೆ ಪರಿಸರವಾದಿಗಳು ಮತ್ತು ವನ್ಯ ಜೀವಿ ಪ್ರಿಯರಿಂದ ತೀವ್ರ ವಿರೋಧದ ವ್ಯಕ್ತವಾಗುತ್ತಿದೆ. ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹಾಗೂ ದಾಂಡೇಲಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕೆನರಾ … [Read more...] about ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ