ಹೊನ್ನಾವರ: ಸೇವಾ ಚಟುವಟಿಕೆ ಮೂಲಕ ಜಗತ್ತಿಗೆ ಮಾದರಿಯಾದ ಲಯನ್ಸ ಸಂಸ್ಥೆ ಹಲವು ಸಮಾಜಮುಖಿ ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ ಎಂದು ಕರ್ನಾಟಕ ವಿಕೇಂದ್ರಿಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಹೇಳಿದರು. ಅವರು ಹೊನ್ನಾವರದ ಲಯನ್ ಸಭಾಭವನದಲ್ಲಿ ಲಯನ್ಸ ಪ್ರಾದೇಶಿಕ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು."ರಿಚ್ ದ ನೀಡಿ" ಎನ್ನುವ ಆಶಯದೊಂದಿಗೆ ಹಮ್ಮಿಕೊಂಡ ಈ ಕಾರ್ಯಕ್ರಮ ವಿಭಿನ್ನವಾಗಿದೆ. ಲಯನ್ಸ್ ಸೇವಾ ಸಂಸ್ಥೆ ಜಗತ್ತಿನಾದ್ಯಂತ . … [Read more...] about ಲಯನ್ಸ ಪ್ರಾದೇಶಿಕ ಸಮ್ಮೇಳಕ್ಕೆ ಹೊನ್ನಾವರದಲ್ಲಿ ಚಾಲನೆ ನೀಡಿದ ಕರ್ನಾಟಕ ವಿಕೇಂದ್ರಿಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ