ಹಳಿಯಾಳ ; ಉತ್ತಮ ಯುವಕರನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಜನಪ್ರತಿನಿಧಿಗಳ ಮೇಲೆ ಇದ್ದು ಪ್ರಸ್ತುತ ಶಿಕ್ಷಣಕ್ಕೆ ತುಂಬ ಮಹತ್ವ ಬಂದಿದ್ದು ಅದನ್ನು ಅರಿತು ಪಾಲಕರು ಮತ್ತು ಶಿಕ್ಷಕರು ಶೈಕ್ಷಣಿಕ ರಂಗದಲ್ಲಿ ಆಸಕ್ತಿವಹಿಸಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕಾ ಶಿಕ್ಷಕರ ದಿನೋತ್ಸವ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು;ಸಚಿವ ಆರ್.ವಿ.ದೇಶಪಾಂಡೆ
ಲಾಖೆ
ಜಿನೇವಾ ಒಪ್ಪಂದ ದಿನಾಚರಣೆ
ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್ವಿಂಗ್ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ