ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆಯವರ ಜನ್ಮದಿನದ ಪ್ರಯುಕ್ತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಹಳಿಯಾಳದ ವಿ.ಆರ್.ಡಿ.ಎಮ್. ಟ್ರಸ್ಟ್, ಲಾಯನ್ಸ್ ಕ್ಲಬ್, ಧಾರವಾಡ ನವನಗರದ ರೋಟರಿ ಬ್ಲಡ್ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ … [Read more...] about ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ಲಾಯನ್ಸ್ ಕ್ಲಬ್
ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ ನಡೆಯಿತು. ಲಾಯನ್ಸ್ ಕ್ಲಬ್, ವಿ.ಆರ್.ಡಿ.ಎಮ್ ಟ್ರಸ್ಟ್, ಧಾರವಾಡದ ರೋಟರಿ ಬ್ಲಡ್ ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ … [Read more...] about ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ
ಸ್ವಾತಂತ್ರೋತ್ಸವ ಅಂಗವಾಗಿ ಯಶಸ್ವಿಯಾಗಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹಳಿಯಾಳ:- 72ನೇ ಸ್ವಾತಂತ್ರೋತ್ಸವ ಅಂಗವಾಗಿ ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು. 72 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ. ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ನೇತೃತ್ವದಲ್ಲಿ, ಹಳಿಯಾಳ ತಾಲೂಕಾಡಳಿತ, ಶೀಕ್ಷಣ ಇಲಾಖೆ, ಸರ್ಕಾರಿ ಆಸ್ಪತ್ರೆ, ಐಎಮ್ಎ ಬ್ಲಡ್ ಬ್ಯಾಂಕ್ ಶಿರಸಿ, ತಾಲೂಕಾ ವೀರಶೈವ ಮಹಾಸಂಘ, ಲಾಯನ್ಸ್ ಕ್ಲಬ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರ … [Read more...] about ಸ್ವಾತಂತ್ರೋತ್ಸವ ಅಂಗವಾಗಿ ಯಶಸ್ವಿಯಾಗಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಲಾಯನ್ಸ್ ಕ್ಲಬ್ನಿಂದ ಓಟದಿಂದಲೇ ದೇಶ ಪರ್ಯಟಣೆ ಮಾಡುವ ಸಮೀರ ಸಿಂಗ್ಗೆ ಅಭಿನಂದನೆ
ಹೊನ್ನಾವರ .ಬಾಲಿವುಡ್ ನಟ ‘ಅಕ್ಷಯಕುಮಾರ’ ಅವರು ಆರಂಭಿಸಿದ ಕೇಂದ್ರ ಸರಕಾರ ಮತ್ತು ಬಿ.ಎಸ್.ಎಪ್ ಸಹಭಾಗಿತ್ವದ ಇಂಡಿಯಾಸ್ ಬ್ರೇವ್ ಹಾರ್ಟ್, ಸಂಘಟನೆಯ ಮುಂಬೈನ ಸಮೀರ ಸಿಂಗ್ ಎಂಬುವವರು ನಮ್ಮ ದೇಶದ ಸೈನಿಕರಿಗೆ ಗೌರವ ಸಲ್ಲಿಸುವ ಮತ್ತು ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ಇಡೀ ದೇಶವನ್ನು ಓಟದ ಮೂಲಕ ಕ್ರಮಿಸಲು ಮುಂದಾಗಿದ್ದಾರೆ. ಹೊನ್ನಾವರ .ಬಾಲಿವುಡ್ ನಟ ‘ಅಕ್ಷಯಕುಮಾರ’ ಅವರು ಆರಂಭಿಸಿದ ಕೇಂದ್ರ ಸರಕಾರ ಮತ್ತು ಬಿ.ಎಸ್.ಎಪ್ ಸಹಭಾಗಿತ್ವದ ಇಂಡಿಯಾಸ್ ಬ್ರೇವ್ ಹಾರ್ಟ್, … [Read more...] about ಲಾಯನ್ಸ್ ಕ್ಲಬ್ನಿಂದ ಓಟದಿಂದಲೇ ದೇಶ ಪರ್ಯಟಣೆ ಮಾಡುವ ಸಮೀರ ಸಿಂಗ್ಗೆ ಅಭಿನಂದನೆ
ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮಧುಮೇಹ ಜಾಗೃತಿ ಜಾಥಾ
ಹೊನ್ನಾವರ , ನವಂಬರ 14 ರಂದು ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಹೊನ್ನಾವರ ಲಾಯನ್ಸ್ ಕ್ಲಬ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಜೊತೆಯಲ್ಲಿ ಪಟ್ಟಣದ ಪ್ರಭಾತನಗರ ಫಾರೆಸ್ಟ ಕಾಲೋನಿ ಹಾಗೂ ಹೌಸಿಂಗ್ ಬೊರ್ಡ್ ಕಾಲೋನಿಯ ಪ್ರದೇಶದಲ್ಲಿ ಮಧುಮೇಹ ಜಾಗೃತಿ ಬಗ್ಗೆ ಘೋಷಣೆ ಹೇಳುತ್ತಾ ಪ್ರತಿ ಮನೆಗೆ ಮಧುಮೇಹ ಕಾಯಿಲೆ ಮತ್ತು ಪರಿಹಾರದ ಕರಪತ್ರಗಳನ್ನು ಹಂಚಲಾಯಿತು. ಜಾಥಾದಲ್ಲಿ ಲಾಯನ್ಸ್ ಕ್ಲಬ್ ಅಧ್ಯಕ್ಷರಾದ ಲಾ. ದೇವಿದಾಸ ಮಡಿವಾಳ ಕಾರ್ಯದರ್ಶಿ … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮಧುಮೇಹ ಜಾಗೃತಿ ಜಾಥಾ