• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಲಾರಿ

ಭಟ್ಕಳದಲ್ಲಿ ಯಾವುದೇ ಪರಿಣಾಮ ಬೀರದ ಭಾರತ್ ಬಂದ್

December 8, 2020 by bkl news Leave a Comment

ಭಟ್ಕಳ: ಕೇಂದ್ರದ ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿತಿ ಮಂಗಳವಾರ ರೈತರು ನೀಡಿದ ಭಾರತ್ ಬಂದ್ ಕರೆ ಭಟ್ಕಳದಲ್ಲಿ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಎಂದಿನಂತೆ ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಬಸ್ಸು, ಲಾರಿ, ಆಟೋರಿಕ್ಷಾ ಸೇರಿದಂತೆ ವಾಹನಗಳ ಓಡಾಟ ಎಂದಿನಂತೆ ಮಾಮೂಲಾಗಿತ್ತು. ಒಟ್ಟಿನಲ್ಲಿ ಭಟ್ಕಳದಲ್ಲಿ ಭಾರತ್ ಬಂದ್ ಯಾವುದೇ ಪರಿಣಾಮ ಬೀರಲಿಲ್ಲ ಎಂದಷ್ಟೇ ಹೇಳಬಹುದಾಗಿದೆ.   … [Read more...] about ಭಟ್ಕಳದಲ್ಲಿ ಯಾವುದೇ ಪರಿಣಾಮ ಬೀರದ ಭಾರತ್ ಬಂದ್

ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ

August 11, 2019 by Gaju Gokarna Leave a Comment

SRL GROUP proprietor,srl,ವೆಂಕಟ್ರಮಣ ಹೆಗಡೆ ,ಪುಟ್ಟು ಹೆಗಡೆ,ಎಸ್.ಆರ್.ಎಲ್. venkatraman hegde

ಹೊನ್ನಾವರ : ಎಸ್.ಆರ್.ಎಲ್. ಸಾರಿಗೆ ಸಮೂಹ ಸಂಸ್ಥೆಗಳ ಸ್ಥಾಪಕ ವೆಂಕಟ್ರಮಣ ಹೆಗಡೆ (ಪುಟ್ಟು ಹೆಗಡೆ) ಇವರಿಗೆ ಸಾರಿಗೆ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕೆಂಗಲ್ ಹನುಮಂತಯ್ಯ ರಾಜ್ಯಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಷ್ಠಾನವು ರಾಜ್ಯದ ವಿವಿಧ ಜಿಲ್ಲೆಗಳ ಸಾಧಕರನ್ನು ಗುರುತಿಸಿ, ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಗಣ್ಯರ ಎದುರು ಸನ್ಮಾನಿಸುವ ಸಂಪ್ರದಾಯವನ್ನು ಬಹುಕಾಲದಿಂದ … [Read more...] about ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ

ಲಾರಿ ಮತ್ತು ಟಾಟಾ ಗೂಡ್ಸ್ ನಡುವೆ ಡಿಕ್ಕಿ ; ಚಾಲಕರಿಗೆ ಗಾಯ

July 2, 2019 by Gaju Gokarna Leave a Comment

hnr accident 19.

ಹೊನ್ನಾವರ: ಲಾರಿ ಮತ್ತು ಟಾಟಾ ಗೂಡ್ಸ್ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕರಿಬ್ಬರು ಗಾಯಗೊಂಡ ಘಟನೆ ತಾಲೂಕಿನ ಕಾಸರಕೋಡ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಹೊನ್ನಾವರದಿಂದ ಭಟ್ಕಳ ಕಡೆಗೆ ಚಲಿಸುತ್ತಿದ್ದ ಲಾರಿಗೆ ಭಟ್ಕಳದಿಂದ ಹೊನ್ನಾವರ ಕಡೆಗೆ ಚಲಿಸುತ್ತಿದ್ದ ಗೂಡ್ಸ ವಾಹನ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಲಾರಿಯ ಚಕ್ರಗಳು ಹೆದ್ದಾರಿ ಪಕ್ಕದ ಮಣ್ಣಿನ ದಿಬ್ಬದಲ್ಲಿ ಹೂತಿವೆ. ಲಾರಿಗೆ ಡಿಕ್ಕಿಯಾದ ಟಾಟಾ ಗೂಡ್ಸ್ ವಾಹನ ಒಮ್ಮೆಲೆ … [Read more...] about ಲಾರಿ ಮತ್ತು ಟಾಟಾ ಗೂಡ್ಸ್ ನಡುವೆ ಡಿಕ್ಕಿ ; ಚಾಲಕರಿಗೆ ಗಾಯ

ಸಾರಿಗೆ ಅಧಿಕಾರಿಗಳಿಂದ ಅವೈಜ್ಞಾನಿಕವಾಗಿ ದರ ನಿಗದಿ – ಹರಾಜಲ್ಲಿ ಭಾಗಿಯಾಗದೇ ಅನಾಥವಾಗಿ ಉಳಿದಿರುವ ಅಬಕಾರಿ ವಾಹನಗಳು

October 25, 2017 by Sachin Hegde Leave a Comment

ಕಾರವಾರ: ಅಕ್ರಮ ಮದ್ಯ ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ವಿವಿಧ ಭಾಗದಲ್ಲಿ ದಾಳಿ ನಡೆಸಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆಯುವುದರ ಜೊತೆಗೆ ಸಾಗಾಟಕ್ಕೆ ಬಳಸಲಾಗುವ ದ್ವಿಚಕ್ರ ಹಿಡಿದ ಭಾರೀ ವಾಹನಗಳು ಈಗ ಇಲಾಖೆ ಆವರಣದಲ್ಲಿಯೇ ನಿಂತು ಗುಜರಿಗೆ ಹಾಕುವ ಸ್ಥಿತಿಗೆ ತಲುಪಿದೆ. ಆದರೆ, ವಾಹನಗಳ ಹರಾಜು ಹಾಕುವ ಸಂದರ್ಭದಲ್ಲೂ ಆರ್‍ಟಿಓ ಅಧಿಕಾರಿಗಳ ಅವೈಜ್ಞಾನಿಕ ಮೌಲ್ಯಮಾಪನದಿಂದಾಗಿ ಖರೀದಿಗೆ ಯಾರು ಮುಂದೆ ಬರುತ್ತಿಲ್ಲ! ಗೋವಾ ಗಡಿ, … [Read more...] about ಸಾರಿಗೆ ಅಧಿಕಾರಿಗಳಿಂದ ಅವೈಜ್ಞಾನಿಕವಾಗಿ ದರ ನಿಗದಿ – ಹರಾಜಲ್ಲಿ ಭಾಗಿಯಾಗದೇ ಅನಾಥವಾಗಿ ಉಳಿದಿರುವ ಅಬಕಾರಿ ವಾಹನಗಳು

ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ

August 12, 2017 by Sachin Hegde Leave a Comment

ಕಾರವಾರ:ಅಕ್ರಮವಾಗಿ ಚೀರೆಕಲ್ಲು ಸಾಗಿಸುತ್ತಿದ್ದ 6ಲಾರಿಗಳನ್ನು ತಹಶೀಲ್ದಾರ್ ಜಿ.ಎನ್ ನಾಯ್ಕ ವಶಕ್ಕೆ ಪಡೆದರು. ಬಿಣಗಾದಿಂದ ಅಮದಳ್ಳಿ ಕಡೆ ಚೀರೆಕಲ್ಲು ಸಾಗಾಟ ನಡೆಯುತ್ತಿತ್ತು. ಪ್ರತಿ ಲಾರಿಯಲ್ಲಿಯೂ 400ರಷ್ಟು ಚೀರೆಕಲ್ಲನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಚೀರೆಕಲ್ಲು ಸಮೇತ ಲಾರಿ ವಶಕ್ಕೆ ಪಡೆದರು. ನಂತರ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಲಾರಿ ಮಾಲಿಕರಿಂದ … [Read more...] about ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar