ಹಳಿಯಾಳ:- ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಯುವತಿ ಗಂಭಿರವಾಗಿ ಗಾಯಗೊಂಡಿರುವ ದುರ್ಘಟನೆ ಹಳಿಯಾಳ ಕಲಘಟಗಿ ರಾಜ್ಯ ಹೆದ್ದಾರಿಯ ಬಾನಸಗೇರಿ ಗ್ರಾಮದ ಸಮೀಪ ನಡೆದಿದೆ.ಅಶೋಕ ಅಪ್ಪಯ್ಯಾ ಬನ್ಸೋಡೆ (೫೧) ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ರೈತನಾಗಿದ್ದಾನೆ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ನಂದಿಕಟ್ಟಾದಿಂದ ಹಳಿಯಾಳದ ಯಡೋಗಾ ಗ್ರಾಮಕ್ಕೆ ಕಾರ್ಯಕ್ರಮದ ನಿಮಿತ್ತ ತಮ್ಮ ಬೈಕ್ ನಲ್ಲಿ … [Read more...] about ಲಾರಿ ಮತ್ತು ಬೈಕ್ ನಡುವೆ ಅಪಘಾತ ಬೈಕ್ ಸವಾರನ ಸಾವು