ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಲಿಖಿತ
ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ
ಕಾರವಾರ: ಆಗಸ್ಟ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಕಾರವಾರ ಉಪ ವಿಭಾಗದ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ ಮತ್ತು ಸಲಹಾ ಸಮಿತಿ ಸಭೆಯನ್ನು ನಡೆಸಲಾಗುವದು. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸವiಸ್ಯೆಗಳೇನಾದರೂ ಇದ್ದಲ್ಲಿ ಅಗಷ್ಟ 17 ರ ಪೂರ್ವದಲ್ಲಿ ಲಿಖಿತ ರೂಪದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ಎ) ಕಾರ್ಯ ಮತ್ತು ಪಾಲನಾ ಉಪವಿಭಾಗ ಕಾರವಾರ ಕಚೇರಿಗೆ ಸಲ್ಲಿಸಲು ಕಾರವಾರ ಹೆಸ್ಕಾ ಅಧಿಕಾರಿ … [Read more...] about ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಕಾರವಾರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ (ಪುರುಷ ಹಾಗೂ ಮಹಿಳೆ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆಯು ಜುಲೈ 23 ರಂದು ಕಾರವಾರ ಹಾಗೂ ಅಂಕೋಲಾ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಅರ್ಹ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದನ್ನು ಪಡೆದು ಪರೀಕ್ಷೆಗೆ ಹಾಜರಾಗಬೇಕು. ಜಿಲ್ಲೆಯಲ್ಲಿ ಒಟ್ಟು 9,280 ಅಭ್ಯರ್ಥಿಗಳು ನೋಂದಣಿ … [Read more...] about ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ರಸ್ತೆ ದುರಸ್ಥಿ ಮಾಡದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವದಾಗಿ ಲಿಖಿತವಾಗಿ ತಿಳಿಸಿದ ಗ್ರಾಮಸ್ಥರು
ಕಾರವಾರ:ಅವರ್ಸಾದ ಲಕ್ಮೀನಾರಾಯಣ ದೇವಸ್ತಾನದ ಹತ್ತಿರದಿಂದ ದಂಡೆಭಾಗದವರೆಗೆ ರಸ್ತೆ ಹದಗೆಟ್ಟಿರುವದನ್ನು ಸರಿಪಡಿಸದಿದ್ದಲ್ಲಿ ವಿಧಾನಸಭಾ ಚುನಾವಣೆ ಬಹಿಷ್ಕರಿಸುವದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.ಪ್ರತಿದಿನ ಶಾಲಾ ಮಕ್ಕಳು, ಹಿರಿಯ ನಾಗರಿಕರು ಈ ರಸ್ತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಚಿಕ್ಕ ಮಳೆ ಬಂದರೂ ರಸ್ತೆಯಲ್ಲಿ ರಾಡಿ ನೀರು ತುಂಬಿಕೊಳ್ಳುತ್ತದೆ ಎಂದು ಹೇಳಿದರು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಲಿಖಿತ ಅರ್ಜಿ ಸಲ್ಲಿಸಿರುವ ಗ್ರಾಮಸ್ಥರು, ರಸ್ತೆಯನ್ನು … [Read more...] about ರಸ್ತೆ ದುರಸ್ಥಿ ಮಾಡದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವದಾಗಿ ಲಿಖಿತವಾಗಿ ತಿಳಿಸಿದ ಗ್ರಾಮಸ್ಥರು
ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ