ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.