ಕಾರವಾರ:ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸೆಪ್ಟಂಬರ್ 22 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ,ಭಟ್ಕಳ ಪ್ರವಾಸಿ ಮಂದಿರ, ಸೆಪ್ಟಂಬರ್23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರ, 11.30 ಗಂಟೆಯಿಂದ ಮದ್ಯಾಹ್ನ 12.30 ರ ವರೆಗೆ ಕುಮಟಾ ಮತ್ತು ಅಂಕೋಲಾ ಪ್ರವಾಸಿ ಮಂದಿರ, ಸೆಪ್ಟಂಬರ್ 25 ರಂದು … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಲೋಕಾಯುಕ್ತ
ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಆಗಸ್ಟ 18 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಶಿರಸಿ, ಸಿದ್ದಾಪುರ, ಮತ್ತು ಮುಂಡಗೋಡ, ಆಗಸ್ಟ 19 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಹೊನ್ನಾವರ, ಹಾಗೂ ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಆಗಸ್ಟ 22 ರಂದು ಬೆಳಗ್ಗೆ 11.30 ರಿಂದ ಮದ್ಯಾಹ್ನ 1 ಗಂಟೆಯವರೆಗೆ … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಅಹವಾಲು ಸ್ವೀಕಾರ
ಕಾರವಾರ:ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ 19 ರಿಂದ ರಿಂದ 25 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 19 ರಂದು ಬೆಳಗ್ಗೆ 11.30 ಗಂಟೆಯಿಂದ ಮ.1ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ, ಜುಲೈ 20 ರಂದು ಬೆಳಗ್ಗೆ 11.ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂಕೋಲಾ ಮತ್ತು ಬೆಳಗ್ಗೆ … [Read more...] about ಅಹವಾಲು ಸ್ವೀಕಾರ
ಟೆಂಡರಿನಲ್ಲಿ ಅವ್ಯವಹಾರ-ಲೋಕಾಯುಕ್ತರಿಗೆ ದೂರು
ದಾಂಡೇಲಿ:ದಾಂಡೇಲಿ ನಗರಸಭೆಯಲ್ಲಿ ಹೊರಗುತ್ತಿಗೆಯ ಮೇಲೆ ಬೀದಿ ಗುಡಿಸುವ ಮತ್ತು ಮನೆ ಮನೆ ಕಸ ಸಂಗ್ರಹಿಸುವ ಟೆಂಡರನಲ್ಲಿ ಅವ್ಯವಹಾರ ನಡೆದಿದ್ದು ಈ ಬಗ್ಗೆ ತನಿಖೆ ನಡೆಸಿ ಸಂಬಂದಪಟ್ಟವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರಸಭಾ ಸದಸ್ಯ ಡಿ. ಸ್ಯಾಮಸನ್ರವರು ಲೋಕಾಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ.ಹೊರಗುತ್ತಿಗೆ ಆಧಾರದಸಲ್ಲಿ ಬೀದಿ ಗುಡಿಸುವ ಮತ್ತು ಮನೆ ಮನೆ ಕಸ ಸಂಗ್ರಹಿಸುವ ಕೆಲಸಕ್ಕೆ ಸಂಬಂದಿಸಿ ಇ ಪ್ರೊಕ್ಯರಮೆಂಟ್ ಮೂಲಕ ಅಂದಾಜು ವೆಚ್ಚ 88.78 … [Read more...] about ಟೆಂಡರಿನಲ್ಲಿ ಅವ್ಯವಹಾರ-ಲೋಕಾಯುಕ್ತರಿಗೆ ದೂರು