ಖಾನಾಪುರನಂದಗಡ-ಖಾನಾಪೂರ ನಡುವಿನ ಕೌಂದಲ್ ಗ್ರಾಮದ ಹತ್ತಿರ ಹೆದ್ದಾರಿ ಪಕ್ಕದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಖಾನಾಪುರ ವಲಯ ಅರಣ್ಯ ಇಲಾಖೆ ನಿರ್ಮಿಸಿದ ಟ್ರೀ ಪಾರ್ಕಗೆ ವರ್ಷ ಕಳೆದರು ಅರಣ್ಯ ಇಲಾಖೆ ನಿರ್ಲಕ್ಷದಿಂದ ಇನ್ನು ಬಿಡುಗಡೆ ಭಾಗ್ಯ ಕಂಡಿಲ್ಲ್ಲ.ಅರಣ್ಯ ಇಲಾಖೆ ಇದನ್ನು ಲೋಕಸಭೆ ಚುನಾವಣೆ ನೀತಿ ಸಂಹಿತೆ ನೆಪವೊಡ್ಡಿತ್ತು. ಚುನಾವಣೆ ಮುಗಿದ ನಂತರ ಲೋಕಾರ್ಪಣೆಗೊಳಿಸಬೇಕಾಗಿತ್ತು. ಆದರೆ ಇವತ್ತಿಗೂ ಯಾವ ಅಧಿಕಾರಿಗಳು ಇದನ್ನು ಉಧ್ಘಾಟಿಸಬೇಕು … [Read more...] about ಅರಣ್ಯ ಇಲಾಖೆಯ ಟ್ರೀ ಪಾರ್ಕಗೆ ಉದ್ಘಾಟನೆ ಭಾಗ್ಯ ಯಾವಾಗ..?
ಲೋಕಾರ್ಪಣೆ
ಸಮಾಜದಲ್ಲಿ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗಿದೆ – ಸಚಿವ ಆರ್ ವಿ ದೇಶಪಾಂಡೆ ಕಳವಳ. ಹಳಿಯಾಳದ ಬಾಣಸಗೇರಿಯಲ್ಲಿ ಮೊರಾರ್ಜಿ ವಸತಿ ಶಾಲೆ ನೂತನ ಕಟ್ಟಡ ಲೋಕಾರ್ಪಣೆ
ಹಳಿಯಾಳ:- ಸರ್ಕಾರ ಮಕ್ಕಳ ಶ್ರೇಯೋಭಿವೃದ್ದಿಗಾಗಿ ಸಾಕಷ್ಟು ಅನುದಾನ ನೀಡುತ್ತಿದೆ. ಮಕ್ಕಳ ಮೇಲೆ ಸರ್ಕಾರ ಖರ್ಚು ಮಾಡುವ ಪೈಸೆ-ಪೈಸೆ ಕೂಡ ಅವರಿಗೆ ತಲುಪಬೇಕು ಎಂದು ಉಕ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ತಾಕಿತು ಮಾಡಿದರು. ಹಳಿಯಾಳ ತಾಲೂಕಿನ ಬಾಣಸಗೇರಿ ಗ್ರಾಮದಲ್ಲಿ 9.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿ ನಡೆದ ಸಮಾರಂಭದಲ್ಲಿ ಅವರು … [Read more...] about ಸಮಾಜದಲ್ಲಿ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಕಡಿಮೆ ಆಗಿದೆ – ಸಚಿವ ಆರ್ ವಿ ದೇಶಪಾಂಡೆ ಕಳವಳ. ಹಳಿಯಾಳದ ಬಾಣಸಗೇರಿಯಲ್ಲಿ ಮೊರಾರ್ಜಿ ವಸತಿ ಶಾಲೆ ನೂತನ ಕಟ್ಟಡ ಲೋಕಾರ್ಪಣೆ
ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕರೆ.
ಹಳಿಯಾಳ:- ದೇಶದ ಭವಿಷ್ಯದ ಆಸ್ತಿಯಾಗಿರುವ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಅಂಗನವಾಡಿಗಳಿಂದಲೇ ಉಚಿತ ಶಿಕ್ಷಣ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸುತ್ತಿರುವುದರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪಾಲಕರು ಆಸಕ್ತಿ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯಲ್ಲಿ 3 ಲಕ್ಷರೂ. ವೆಚ್ಚದಲ್ಲಿ ಹಾಗೂ ಹೊರುಗಲ್ಲಿಯಲ್ಲಿ 2016-17ನೇ ಸಾಲಿನ ನಬಾರ್ಡ ಆರ್ಐಡಿಎಫ್ 21ರ ಅಡಿಯಲ್ಲಿ 9ಲಕ್ಷ ರೂ. … [Read more...] about ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕರೆ.
565 ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ ಶ್ರೇಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ – ಸಚಿವ ಆರ್ ವಿ ದೇಶಪಾಂಡೆ
https://www.youtube.com/watch?v=WT-8BIz-Yxwಹಳಿಯಾಳ: ಎಲ್ಲಕ್ಕಿಂತ ರಾಷ್ಟ್ರ ದೊಡ್ಡದು, ನಾಡಿನ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಇರಬೇಕು. ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ರಾಷ್ಟ್ರದ ಐಕ್ಯತೆ ವಿಚಾರ ಬಂದಾಗ ಎಲ್ಲರೂ ಒಂದಾಗಬೇಕು ಎಂದು ಕಂದಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಸಚಿವರು ತಮ್ಮ ಸ್ನೇಹಿತ ಸಂಸದರು, ರಾಜ್ಯ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಕಂಪೆನಿಗಳ … [Read more...] about 565 ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ ಶ್ರೇಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ – ಸಚಿವ ಆರ್ ವಿ ದೇಶಪಾಂಡೆ
ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳ
ಹೊನ್ನಾವರ: ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶಿಲತಾ ಸಚಿವ ಅನಂತಕುಮಾರ ಹೆಗಡೆ ಶನಿವಾರ ತಾಲೂಕಿನ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 9-30ಕ್ಕೆ ಪಟ್ಟಣದ ಎಸ್ಡಿಎಮ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10-30 ರಿಂದ 12 ರವರೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.12 ಘಂಟೆಗೆ ಎಸ್ಡಿಎಮ್ ಕಾಲೇಜಿನಲ್ಲಿ 30 ಲಕ್ಷ ರೂ … [Read more...] about ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳ