ಹೊನ್ನಾವರ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿಯವರ ತಂದೆ ನಾರಾಯಣ ತೆಂಗೇರಿ (86) ಇಂದು ನಸುಕಿನ ವೇಳೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟರು. 1961 ರಲ್ಲಿ ಲೋಕೋಪಯೋಗಿ ಇಲಾಖೆ,ಹಳಿಯಾಳ ವಿಭಾಗದಲ್ಲಿ ತಮ್ಮ ಸೇವೆಯನ್ನು ಆರಂಭಿಸಿ ಶಿರಸಿ, ಸಿದ್ಧಾಪುರ, ಕುಮಟಾ, ಭಟ್ಕಳದಲ್ಲಿ ಕಾರ್ಯನಿರ್ವಹಿಸಿ ಕೊನೆಗೆ ಹೊನ್ನಾವರದಲ್ಲಿ ನಿವೃತ್ತಿಯಾಗಿದ್ದರು. ಸುಮಾರು 35 ವರ್ಷಗಳ ಕಾಲದ ತಮ್ಮ ಸೇವಾವಧಿಯಲ್ಲಿ ಎಲ್ಲಿಯೂ ಸಣ್ಣ ಕಪ್ಪು ಚುಕ್ಕೆ ಇಟ್ಟುಕೊಳ್ಳದೇ … [Read more...] about ನಾರಾಯಣ ತೆಂಗೇರಿ ನಿಧನ
ಲೋಕೋಪಯೋಗಿ ಇಲಾಖೆ
ಉಳವಿ ಶಿವಪುರ ರಸ್ತೆ ಕಾಮಗಾರಿ ಆರಂಬಿಸದಿದ್ದರೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗೃಹ
ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳವಿ-ಪಂಚಲಿಂಗೇಶ್ವರ ಮಾರ್ಗ ಸೇರಿದಂತೆ ಶಿವಪೂರ ಕಾಳಿ ನದಿಯವರೆಗಿನ ಪ್ರವಾಸೋಧ್ಯಮ ಇಲಾಖೆಯಿಂದ ಮಂಜೂರಿಯಾದ ಮುಖ್ಯ ಸಂಪರ್ಕ ಮಾರ್ಗದ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿರುವುದನ್ನು ಲೋಕೋಪಯೋಗಿ ಇಲಾಖೆ ಕೂಡಲೇ ಆರಂಬಿಸದಿದ್ದರೆ ರಸ್ತೆಗಾಗಿ ಸುತ್ತಲ ಗ್ರಾಮಸ್ಥರು ಅನಿರ್ಧಿಷ್ಟಾವದಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿರುತ್ತಾರೆ. ಈ ಬಗ್ಗೆ ಲೋಕೋಪಯೋಗಿ ಸ.ಕಾ.ನಿ.ಅಭಿಯಂತರರವರಿಗೆ ಇಂದು ಗುರುವಾರ ಮನವಿ … [Read more...] about ಉಳವಿ ಶಿವಪುರ ರಸ್ತೆ ಕಾಮಗಾರಿ ಆರಂಬಿಸದಿದ್ದರೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗೃಹ
ಸ್ವಚ್ಚತಾ ಅಭಿಯಾನ
ಕಾರವಾರ:ಕಿನ್ನರದ ಬೋರಿಭಾಗದಿಂದ ನಿರಾಂಕರವರೆಗಿನ ಸಾರ್ವಜನಿಕ ರಸ್ತೆಯನ್ನು ತಾಲೂಕು ಪಂಚಾಯತ ಸದಸ್ಯ ಪ್ರಶಾಂತ ಗೋವೇಕರ್ ಹಾಗೂ ಸ್ಥಳೀಯರು ಭಾನುವಾರ ಸ್ವಚ್ಚಗೊಳಿಸಿದರು. ಲೋಕೋಪಯೋಗಿ ಇಲಾಖೆಗೆ ವ್ಯಾಪ್ತಿಯೊಳಗೆ ಬರುವ ರಸ್ತೆಯ ಎರಡು ಬದಿಗಳಲ್ಲಿ ವ್ಯಾಪಕವಾಗಿ ಗಿಡ ಗಂಟಿಗಳು ಬೆಳೆದಿದ್ದವು. ಇದರಿಂದ ಸಾರ್ವಜನಿಕರ ಓಡಾಟ ಕಷ್ಟವಾಗಿತ್ತು. ಬಸ್ ಸಂಚಾರ ಕೂಡ ಹದಗೆಟ್ಟಿತ್ತು. ಇದನ್ನು ಅರಿತ ಗ್ರಾಮದ ಜನ ಪ್ರಶಾಂತ ಗೋವೇಕರ್ಗೆ ಸಮಸ್ಯೆ ಬಗ್ಗೆ ತಿಳಿಸಿದ್ದರು. ಭಾನುವಾರ … [Read more...] about ಸ್ವಚ್ಚತಾ ಅಭಿಯಾನ