ಹೊನ್ನಾವರ: ವಕೀಲಿ ವೃತ್ತಿ ಪವಿತ್ರ ಮತ್ತು ಸೇವಾಪರ ವೃತ್ತಿಯಾದ್ದರಿಂದ ವೃತ್ತಿಗೆ ಬಂದ ಕಿರಿಯರು ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಆದರ್ಶ ವೃತ್ತಿ ಬದುಕು ರೂಢಿಸಿಕೊಳ್ಳಬೇಕು ಎಂದು ಸರ್ಕಾರಿ ಅಭಿಯೋಜಕ ಪ್ರವೀಣಕುಮಾರ ನಾಯ್ಕ ಕರೆ ನೀಡಿದರು. ಅವರು ಹೊನ್ನಾವರ ನ್ಯಾಯಾಲಯದಿಂದ ಕುಂದಾಪುರ ನ್ಯಾಯಾಲಯಕ್ಕೆ ವರ್ಗಾವಣೆಗೊಂಡ ಪ್ರಯುಕ್ತ ಹೊನ್ನಾವರ ವಕೀಲರ ಸಂಘ ಏರ್ಪಡಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಸೇವೆಯಲ್ಲಿ ಇರುವ … [Read more...] about ಕಿರಿಯರು ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಆದರ್ಶ ವೃತ್ತಿ ಬದುಕು ರೂಢಿಸಿಕೊಳ್ಳಬೇಕು;ಸರ್ಕಾರಿ ಅಭಿಯೋಜಕ ಪ್ರವೀಣಕುಮಾರ ನಾಯ್ಕ ಕರೆ