• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಕೀಲರ ಸಂಘ

ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ

October 18, 2020 by Sachin Hegde Leave a Comment

ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಭಟ್ಕಳ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಪಡಿಸಲಾಗಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ … [Read more...] about ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ

ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ ನಿಧನ

August 2, 2018 by Gaju Gokarna Leave a Comment

ಹೊನ್ನಾವರ: ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ (66) ಬುಧವಾರ ತಮ್ಮ ಸ್ವಗೃಹ ನಗರಬಸ್ತಿಕೇರಿ ಹೂಜಿಮಕ್ಕಿಯಲ್ಲಿ ಮರಣಪಟ್ಟರು. ಮೃತರು ಪತ್ನಿ ಕನ್ಯಾಕುಮಾರಿ, ಪುತ್ರರಾದ ಹರ್ಷ, ಸಂತೋಷ ಮತ್ತು ವಿನೋದ ಹಾಗೂ ಬಂಧುಗಳನ್ನು ಅಗಲಿದ್ದಾರೆ. ಬುಧವಾರ ಸಾಯಮಕಾಲ ತೋಟಕ್ಕೆ ಹೋದವರು ಮನೆ ಎದುರಿನ ಕಾಲು ಸುಂಕವನ್ನು ದಾಟುವಾಗ ಕಾಲು ಜಾರಿ ತಲೆಗೆ ಪೆಟ್ಟು ಬಿದ್ದು ಮೃತರಾದರು. ಅಸಹಜ ಸಾವು ಎಂದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ … [Read more...] about ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ ನಿಧನ

ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

February 8, 2018 by Yogaraj SK Leave a Comment

ಹಳಿಯಾಳ:-  ಧಾರವಾಡದ ವಕೀಲ ಬಿಐ ದೊಡಮನಿ ಮೇಲೆ ಅಪರಿಚಿತರು ಸೋಮವಾರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದನ್ನು ಖಂಡಿಸಿ ಹಳಿಯಾಳ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.  ಸಂಘದ ಅಧ್ಯಕ್ಷ ಅಶೋಕ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲ್ಲೆ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಯಿತು. ಎಂದಿನಂತೆ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಹಾಜರಾಗಲು ಬಂದಿದ್ದ ಧಾರವಾಡ, ಯಲ್ಲಾಪೂರ, ದಾಂಡೇಲಿ … [Read more...] about ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

ನಮ್ಮ ಸಂವಿಧಾನವು ವಿಶ್ವದ ಸರ್ವ ಶ್ರೇಷ್ಠ ಸಂವಿಧಾನ

November 30, 2017 by Gaju Gokarna Leave a Comment

ಹೊನ್ನಾವರ: ಸಂವಿಧಾನ ನಿರ್ಮಾತೃರ ಪರಿಶ್ರಮದಿಂದ ನಮ್ಮ ಸಂವಿಧಾನವು ವಿಶ್ವದ ಸರ್ವ ಶ್ರೇಷ್ಠ ಸಂವಿಧಾನ ಎಂದು ಗುರುತಿಸಿಕೊಂಡಿದೆ, ಅದನ್ನು ಪಾಲಿಸುವ, ಗೌರವಿಸುವ, ಜವಾಬ್ದಾರಿ ದೇಶದ ಪ್ರತಿ ನಾಗರಿಕರದ್ದು ಎಂದು ಹೊನ್ನಾವರ ಹೆಚ್ಚುವರಿ ಸಿವಿಲ್ ಜಡ್ಜ್ ನ್ಯಾಯಾಧೀಶೆ ಸನ್ಮತಿ ಎಸ್ ಆರ್ ಅಭಿಪ್ರಾಯಪಟ್ಟರು. ಅವರು ಬುಧವಾರÀ ಸಂವಿಧಾನ ದಿನದ ಪ್ರಯುಕ್ತ ಹೊನ್ನಾವರ ತಾಲೂಕಾ ವಕೀಲರ ಸಂಘ, ಕಾನೂನು ಸೇವಾ ಪ್ರಾಧಿಕಾರ ಸಂಯುಕ್ತವಾಗಿ ಏರ್ಪಡಿಸಿದÀ ಕಾರ್ಯಕ್ರಮದಲ್ಲಿ ಭಾಗವಹಿಸಿ … [Read more...] about ನಮ್ಮ ಸಂವಿಧಾನವು ವಿಶ್ವದ ಸರ್ವ ಶ್ರೇಷ್ಠ ಸಂವಿಧಾನ

ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು

April 24, 2017 by Gaju Gokarna Leave a Comment

ಹೊನ್ನಾವರ:ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಸಾಯಂಕಾಲ ನ್ಯಾಯಾಲಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಹೊನ್ನಾವರ ಸಿವಿಲ್ ಜಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶವಂತ ಕುಮಾರ, ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಎಂ.ಎಸ್. ಹರಿಣಿ, ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ, ಕಾರ್ಯದರ್ಶಿ ಸೂರಜ್ ನಾಯ್ಕ, ಹಿರಿಯ ವಕೀಲ ಮಾಧವ ಜಾಲಿಸತ್ಗಿ … [Read more...] about ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar