ಹಳಿಯಾಳ:- ಮಾದಕ ವಸ್ತು ನಿಯಂತ್ರಿಸಲು ಸಮಗ್ರ ಕಾನೂನು ಜಾರಿಗೆ ತಂದರು ಸಹ ಮಾದಕ ಸೇವನೆ ಸಾರ್ವಜನಿಕ ಜೀವನದಲ್ಲಿ ಗಂಭಿರ ಸವಾಲಾಗಿ ಪರಿಣಮಿಸಿದೆ. ಯುವಕರು ಹೆಚ್ಚಾಗಿ ಮಾದಕ ಸೇವನೆಗೆ ಒಳಗಾಗುತ್ತಿದ್ದಾರೆ. ಪ್ರತಿಯೊಬ್ಬರು ವ್ಯಸನ ಮುಕ್ತರಾಗಬೇಕು ಆ ನಿಟ್ಟಿನಲ್ಲಿ ಗ್ರಾಮ ಮಟ್ಟದಿಂದಲೇ ಜನ ಜಾಗೃತಿ ಮೂಡಿಸುವ ಕಾರ್ಯ ಸಂಘ-ಸಂಸ್ಥೆ ಸಾರ್ವಜನೀಕರಿಂದ, ಸಂಬಂಧಿಸಿದ ಇಲಾಖೆಗಳಿಂದ ಆಗಬೇಕಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಠ್ಠಲ ಎಸ್ ಧಾರವಾಡಕರ ಹೇಳಿದರು. … [Read more...] about ಯುವಕರು ದುಷ್ಚಟಗಳಿಂದ ದೂರವಿರಬೇಕು , ಮಾದಕ ವಸ್ತುಗಳ ಸೇವನೆಗಳ ಬಗ್ಗೆ ಗ್ರಾಮ ಮಟ್ಟದಿಂದಲೇ ಜಾಗೃತಿ ಅಭಿಯಾನ ನಡೆಸಬೇಕು; ವಿಠ್ಠಲ ಎಸ್ ಧಾರವಾಡಕರ