ಕಾರವಾರ: ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭಗೀರಥ ಪ್ರಯತ್ನ ಎಂಬ ನುಡಿ ಚಾಲ್ತಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಹಾಗೂ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್