ಗ್ರಾಮೀಣ ಭಾಗದಲ್ಲಿ ಕ್ರೀಡೆ ಜೊತೆ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಆ ಕ್ಷೇತ್ರದ ಸಾಧಕರಿಗೆ ವೇದಿಕೆ ಕಲ್ಪಿಸುವ ಕಾರ್ಯ ಮಾಡುತ್ತಿರುವ ಸಾಲ್ಕೋಡ್ ಯುವ ಸಮುದಾಯ ಮಾದರಿಯಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ಪ್ರಾಥಮಿಕ ಶಾಲೆ ಸಾಲ್ಕೋಡ್ ಕ್ರೀಡಾಂಗಣದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕ್ರೀಡೆಯಿಂದ ಮನಸ್ಸಿಗೆ … [Read more...] about ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ
ವತಿಯಿಂದ
ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ
ಹೊನ್ನಾವರ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ಶರಾವತಿ ವ್ರತ್ತದಲ್ಲಿ ದೇಶದ್ರೋಹಿ ಚಟುವಟಿಕೆ ನಡೆಸುವವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ತದನಂತರ ಪ್ರತಿಭಟನಾ ರ್ಯಾಲಿ ಮುಲಕ ತಹಶಿಲ್ದಾರ ಕಚೇರಿ ತಲುಪಿ ಮನವಿ ಸಲ್ಲಿಸಿದರು. ತಹಶಿಲ್ದಾರ ವಿವೇಕ ಶೆಣ್ವಿ ಮನವಿ ಸ್ವಿಕರಿಸಿದರು. ಅಮೂಲ್ಯ ಲಿಯೊನ್, … [Read more...] about ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ
ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ
ಹೊನ್ನಾವರ: ಮಕ್ಕಳ ಭವಿಷ್ಯವನ್ನು ಉತ್ತುಂಗಕ್ಕೆ ಏರಿಸಲು ತಂದೆ, ತಾಯಿ ಮತ್ತು ಗುರುಗಳ ಪಾತ್ರ ಬಹು ದೊಡ್ಡದು ಎಂದು ಭಟ್ಕಳ ವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹೇಳಿದರು. ತಾಲೂಕಿನ ಮಂಕಿಯಲ್ಲಿ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ ಆಯೋಜಿಸಿದ ಗೋಲ್ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತಾನಾಡಿದರು. ಪಾಲಕರು ಮಕ್ಕಳ ಬಗ್ಗೆ ತಿಳಿದುಕೋಳ್ಳಬೇಕು. ಅವರಿಗೆ ಒತ್ತಡ ಹಾಕದೇ ಅವರ ಬಗ್ಗೆ ಗಮನ ಹರಿಸಬೇಕು. ಮಗುವಿನಲ್ಲಿ … [Read more...] about ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ
ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ
ಹೊನ್ನಾವರ:ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಎಂದು ಸೆಂಟ್ ಥಾಮಸ್ ಶಾಲಾ ಶಿಕ್ಷಕರಾದ ಬಿ.ಎಂ.ಭಟ್ ತಾಲೂಕ ಆಡಳಿತ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹೊನ್ನಾವರದ ಪಟ್ಟಣ ಪಂಚಾಯತ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್ … [Read more...] about ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ
ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
ಹೊನ್ನಾವರ: ಡಿಸೇಲ್,ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಎರಿಕೆ ವಿರುದ್ದ ಸೆ.10 ರಂದು ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ಸೋಮವಾರ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಾವು ಗ್ರಾಮೀಣ ಭಾಗದ ಸುಶಿಕ್ಷಿತ ಯುವಕರಿದ್ದು ನಮ್ಮ ಶಿಕ್ಷಣಕ್ಕೆ ಅರ್ಹತೆಗೆ ತಕ್ಕುದಾದ ಉದ್ಯೋಗಾವಕಾಶಗಳನ್ನು ಸರ್ಕಾರಕ್ಕೆ ರೂಪಿಸಲು ಕಷ್ಟವಾದ್ದರಿಂದ ನಾವೇ ಟೆಂಪೋ ಖರಿದಿಸಿ ಸ್ವತಃ ಸಾರಿಗೆ ಉದ್ಯಮದಲ್ಲಿ ತೋಡಗಿ … [Read more...] about ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ