ಹೊನ್ನಾವರ : ಮಂಕಿಯ ವನಸುಮ ಟ್ರಸ್ಟ್ ವತಿಯಿಂದ ಮಂಕಿ ಅಂಗನವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ ಕೈಗೊಳ್ಳಲಾಯಿತು. ಸಾರಸ್ವತಕೇರಿ ನಿವಾಸಿಗಳಾದ ವನಸುಮ ಟ್ರಸ್ಟ್ನ ಮುಖ್ಯಸ್ಥರಾದ ಸಂಜಯ್ ಕೌಶಿಕ್ ಹಾಗೂ ಸುಮಿತ್ರ ಕೌಶಿಕ್ ದಂಪತಿ ಉಚಿತವಾಗಿ ನೋಟ್ಬುಕ್ ವಿತರಿಸಿದರು. ಮಾಜಿ ಸೈನಿಕ ವಾಮನ ಎಸ್. ನಾಯ್ಕ ಅತಿಥಿಗಳಾಗಿ ಪಾಲ್ಗೊಂಡು ಗ್ರಾಮೀಣರ ಬದುಕಿಗೆ ಹೊಸ ಸ್ಪರ್ಶ ನೀಡುವಲ್ಲಿ ನೊಂದವರಿಗೆ ಸಹಾಯ ನೀಡುವಲ್ಲಿ ಕೌಶಿಕ್ … [Read more...] about ವನಸುಮ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ
ವತಿಯಿಂದ
ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ
ಹೊನ್ನಾವರ:ತಾಲೂಕಿನಲ್ಲಿ ಕಳೆದ ಡಿ. 6 ರಂದು ಸಾವನಪ್ಪಿದ ಹಿಂದೂ ಕಾರ್ಯಕರ್ತ ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹನುಮಂತ ಶ್ಯಾನಭಾಗ ಕುಮಟಾ, ವಿಶ್ವ ಹಿಂದೂ ಪರಿಷತ್ನ ಜೆ.ಟಿ.ಪೈ, ವಿ.ಜಿ.ಶೆಟ್ಟಿ, ರಾಮಚಂದ್ರ ಕಾಮತ್, ಮಹೇಶ ನಾಯ್ಕ, ಲೋಕೇಶ ಮೇಸ್ತ, ಸಂಜು ಶೇಟ್, ಮಂಜುನಾಥ ಶೇಟ್, ಎನ್.ಆರ್.ಮುಕ್ರಿ, ರಾಮಚಂದ್ರ ಶೇಟ್ ಇತರರು … [Read more...] about ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ
ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ
ಹೊನ್ನಾವರ:ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು.ಹೊನ್ನಾವರ: ಪಟ್ಟಣದ ಕೆಳಗಿನಪಾಳ್ಯದಲ್ಲಿ ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ ಶನಿವಾರ ನಡೆಯಿತು. ಸಂಘದ ಅದ್ಯಕ್ಷ ಶಿವರಾಜ ಮೇಸ್ತ ಹಾಗೂ ಕೊಂಕಣ ಖಾರ್ವಿ ಸಮಾಜ ಬಾಂಧವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಯಶೋಧರ ನಾಯ್ಕ … [Read more...] about ಕೊಂಕಣ ಖಾರ್ವಿ ಸಮಾಜ ಅಭಿವೃದ್ಧಿ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಾರ್ಯಕ್ರಮ
ಹಿಂದೂ ಜಾಗರಣ ವೇದಿಕೆ ವತಿಯಿಂದ ಸಾಂತ್ವಾನ ನಿಧಿ ಹಸ್ತಾಂತರ
ಹೊನ್ನಾವರ : ಪಟ್ಟಣದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ ಮೇಸ್ತನ ಕುಟುಂಬಕ್ಕೆ ಸಂಘ ಪರಿವಾರದ ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪರೇಶನ ಕುಟುಂಬಕ್ಕೆ ಸಾಂತ್ವಾನ ನಿಧಿಯನ್ನು ಒಟ್ಟುಗೂಡಿಸಿ 1 ಲಕ್ಷ ರೂಗಳನ್ನು ಕುಟುಂಬದವರಿಗೆ ಹಸ್ತಾಂತರಿಸಿ ಸಾಂತ್ವಾನ ಹೇಳಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹನುಮಂತ ಶ್ಯಾನಭಾಗ, ಸು. ಕೃಷ್ಣಮೂರ್ತಿ, ವಿಶ್ವನಾಥ ನಾಯಕ, ಲೋಕೇಶ ಮೇಸ್ತ, ಗೋವಿಂದ ನಾಯ್ಕ, ಉಮೇಶ ಸಾರಂಗ, ಗಂಗೊಳ್ಳಿಯ ಹಿಂದೂ ಜಾಗರಣ … [Read more...] about ಹಿಂದೂ ಜಾಗರಣ ವೇದಿಕೆ ವತಿಯಿಂದ ಸಾಂತ್ವಾನ ನಿಧಿ ಹಸ್ತಾಂತರ
ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ
ಹೊನ್ನಾವರ: ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಪಕ್ಷ ಸೇರ್ಪಡೆ ಹಾಗೂ ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ನಡೆಯಿತು. ತಾಲೂಕಾ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಗಣಪತಿ ಗೌಡ, ಯುವ ಅಧ್ಯಕ್ಷರಾಗಿ ರಾಜು ನಾಯ್ಕ ಕೆರವಳ್ಳಿ, ರೈತ ಮೋರ್ಚಾ ಅಧ್ಯಕ್ಷರಾಗಿ ಆರ್.ಎಚ್. ನಾಯ್ಕ, ಅಲ್ಪಸಂಖ್ಯಾತರ ತಾಲೂಕಾ ಅಧ್ಯಕ್ಷನಾಗಿ ಇಬ್ರಾಹಿಂ ಸಾಬ್ ವಲ್ಕಿ ಯುವ ಜನತಾದಳದ ಕಾರ್ಯದರ್ಶಿಯಾಗಿ ಗಣೇಶ ಗೌಡ, ಕ್ರಿಶ್ಚನ್ ತಾಲೂಕಾ … [Read more...] about ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ