ಕಾರವಾರ:ಶಾಲಾ ಮಕ್ಕಳಲ್ಲಿ ಪರಿಸರದ ಆಸಕ್ತಿಯನ್ನು ಮೂಡಿಸಲು ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಸಾವಿರ ಹಣ್ಣಿನ ಸಸಿಗಳನ್ನು ವಿತರಿಸಲಾಗಿದೆ. ಹಿಂದೂ ಪ್ರೌಢ ಶಾಲೆ, ಯುನಿಟಿ ಪ್ರೌಢ ಶಾಲೆ ಹಾಗೂ ಸೈಂಟ್ ಜಾಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಉಪನ್ಯಾಸ ನೀಡಿ ಸಸಿಗಳನ್ನು ನೀಡಲಾಯಿತು. ಇದಲ್ಲದೇ ಉತ್ತಮ ಪಾಲನೆ ಮಾಡಿದವರಿಗೆ ಬಹುಮಾನ ನೀಡುವದಾಗಿಯೂ ರೋಟರಿ ಕ್ಲಬ್ ಘೋಷಿಸಿದೆ. ರೋಟರಿ ಕ್ಲಬ್ನ ಅಧ್ಯಕ್ಷ ರಾಜೇಶ್ ವೆರ್ಣೆಕರ, ಹಿಂದು ಪ್ರೌಢ ಶಾಲೆಯ … [Read more...] about ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಹಣ್ಣಿನ ಸಸಿಗಳ ವಿತರಣೆ
ವತಿಯಿಂದ
ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ
ಕುಮಟಾ: ರಾಮನಾಥ ಕೋವಿಂದ ಅವರು 14 ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ಕುಮಟಾದ ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ ಜರುಗಿತು. 65% ಕ್ಕಿಂತ ಹೆಚ್ಚು ಮತಗಳನ್ನು ಗಳಿಸುವುದರ ಮೂಲಕ ಸುಮಾರು 3 ಲಕ್ಷ 35 ಸಾವಿರದಷ್ಟು ಮತಗಳ ಅಂತರದಿಂದ ರಾಮನಾಥ ಕೋವಿಂದ ಅವರು ಆಯ್ಕೆಯಾಗಿದ್ದು ಈ ಮೂಲಕ ಒಬ್ಬ ದಲಿತ ಸಮಾಜದ ಸಾಮಾನ್ಯ ವ್ಯಕ್ತಿಯೂ ಕೂಡಾ ರಾಷ್ಟ್ರಪತಿಯಾಗಬಹುದು ಎಂಬುದನ್ನು ಬಿಜೆಪಿ ಇನ್ನೊಮ್ಮೆ ಸಾಬೀತುಪಡಿಸಿದೆ. ಈ ಸಂದರ್ಭದಲ್ಲಿ ಮಂಡಳದ ಅಧ್ಯಕ್ಷರಾದ ಕುಮಾರ … [Read more...] about ಬಿಜೆಪಿ ಮಂಡಳದ ವತಿಯಿಂದ ಸಂಭ್ರಮಾಚರಣೆ
ಇಪ್ತಾರ್ ಕೂಟ
ದಾಂಡೇಲಿ:ನಗರದ ವ್ಯಾಪಾರಸ್ಥರ ಸಂಘದ ವತಿಯಿಂದ ತಾಮೀರ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ, ನಗರಸಭಾ ಸದಸ್ಯ ಮುಸ್ತಾಕ ಶೇಖ (ಐವಾ) ಇವರ ನೇತೃತ್ವದಲ್ಲಿ ನಗರದ ಹೊಟೆಲ್ ಸಂತೋಷ್ ಸಭಾಭವನದಲ್ಲಿ ಪವಿತ್ರ ರಮ್ಜಾನ್ ಹಬ್ಬದ ಪ್ರಯುಕ್ತ ಇಪ್ತಾರ್ ಔತಣ ಕೂಟ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳುಂಕೆ, ಡಿ.ವೈ.ಎಸ್.ಪಿ ದಯಾನಂದ ಪವಾರ್, ವ್ಯಾಪಾರಸ್ಥರ ಸಂಘಧ ಮಾಜಿ ಅಧ್ಯಕ್ಷ ವಾಸುದೇವ ಪ್ರಭು, ನಗರ ಯೋಜನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬಾ … [Read more...] about ಇಪ್ತಾರ್ ಕೂಟ