ಹೊನ್ನಾವರ : ದಿನಾಂಕ 31-07-2019 ರಂದು ಬೆಳಿಗ್ಗೆ 11.00 ಗಂಟೆಗೆ ಲಯನ್ಸ್ ಕ್ಲಬ್ ಹೊನ್ನಾವರ ಇವರು ಚಂದಾವರ ಹೊದಕೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಆವಾರದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಊರ ನಾಗರಿಕರ ಸಹಯೋಗದೊಂದಿಗೆ ವನಮಹೋತ್ಸವನ್ನು ಆಚರಿಸಿದರು. 20 ಸಸಿಗಳನ್ನು ನೆಟ್ಟು ಸುಮಾರು 50 ಬೀಜದುಂಡೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವನಮಹೋತ್ಸವ ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ … [Read more...] about ವನಮಹೋತ್ಸವ ಆಚರಣೆ
ವನಮಹೋತ್ಸವ ಆಚರಣೆ
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ
ಹಳಿಯಾಳ:- ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ 53ನೇ ಹುಟ್ಟು ಹಬ್ಬದ ಅಂಗವಾಗಿ ವೇದಿಕೆಯ ಹಳಿಯಾಳ ಘಟಕ 250 ಸಸಿಗಳನ್ನು ನೆಡುವುದರ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಹಳಿಯಾಳ ಘಟಕ ಅಧ್ಯಕ್ಷ “ಸುವರ್ಣಶ್ರೀ” ರಾಜ್ಯ ಪ್ರಶಸ್ತಿ ಪುರಸ್ಕøತ ಬಸವರಾಜ ಬೆಂಡಿಗೇರಿಮಠ ನೇತೃತ್ವದಲ್ಲಿ ಹಳಿಯಾಳ-ಅಳ್ನಾವರ ರಸ್ತೆಯಲ್ಲಿರುವ ಗುತ್ತಿಗೇರಿ ಕೆರೆಯ ಸುತ್ತಮುತ್ತಲು … [Read more...] about ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ