ಹೊನ್ನಾವರ ಅರಣ್ಯ ವಿಭಾಗದಲ್ಲಿ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಅಮೂಲ್ಯವಾದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕೆಚ್ಚೆದೆಯಿಂದ ಹೋರಾಡಿ ನೈಸರ್ಗಿಕ ಸಂಪತ್ತನ್ನು ಉಳಿಸಲು ಪ್ರಾಣ ತ್ಯಾಗÀ ಮಾಡಿದಂತಹ ಹುತಾತ್ಮರನ್ನು ಸ್ಮರಿಸುವ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.1730 ರ ಸಪ್ಟಂಬರ್ 11 ರಂದು ಜೋಧಪುರದ ಮಹಾರಾಜ ಅಭಯ ಸಿಂಗ್ ಇವನ ಸೈನಿಕರು ರಾಜನ ಹೊಸ ಅರಮನೆಗೆ … [Read more...] about ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆ