ಅಂಕೋಲಾ : ವನ್ಯಜೀವಿ ಕಡವೆಯನ್ನು ಬೇಟೆಯಾಡಿ ಹಣಕ್ಕಾಗಿ ಅದರ ಮಾಂಸವನ್ನು ಸಾಗಿಸುತ್ತಿದ್ದ ಮೂವರು ಬೇಟೆಕೊರರನ್ನು ಬಂಧಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಅಡ್ಲೂರ ಬಳಿಯ ನವಗದ್ದೆ ಗ್ರಾಮದಲ್ಲಿ ಘಟನೆ ನಡೆದಿದ್ದು , ನಾಗೇಂದ್ರ ಗೌಡ, ಹನುಮ ಗೌಡ, ಬ್ರಿಜೇಶ ನಾಯಕ ಕಡವೆಯನ್ನು ಕೊಂದು ಮಾಂಸವನ್ನು ಸಾಗಿಸುತ್ತಿದ್ದ ಬಂದಿತ ಆರೋಪಿಗಳು.ಕಾರ್ಯಾಚರಣೆಯಲ್ಲಿ ಎಸಿಎಪ್ ಮಂಜುನಾಥ ನಾವಿ, ಆರ್ ಎಪ್ ಒ ಪ್ರಭಾಕರ್ ಪ್ರಿಯದರ್ಶಿ ಮತ್ತು ಸಿಬ್ಬಂದಿಗಳು … [Read more...] about ಅಂಕೋಲಾದಲ್ಲಿ ಕಡವೆ ಬೇಟೆ ಮೂವರ ಬಂಧನ
ವನ್ಯಜೀವಿ
ಛಾಯಾಚಿತ್ರ ಪ್ರದರ್ಶನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಕರಾವಳಿ ಉತ್ಸವ ಅಂಗವಾಗಿ ಏರ್ಪಡಿಸಲಾಗಿರುವ ವನ್ಯಜೀವಿ (Wild Life) ಹಾಗೂ ಪ್ರಕೃತಿ (Nature) ಛಾಯಾಚಿತ್ರ ಪ್ರದರ್ಶನ ನಿಮಿತ್ಯ ಛಾಯಾಚಿತ್ರ ಪ್ರದರ್ಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಜಿಲ್ಲೆಯ ಛಾಯಾಚಿತ್ರಕಾರರು ಜಿಲ್ಲೆಯಲ್ಲಿ ತಾವು ಸ್ವತಃ ಸೆರೆಹಿಡಿದಿರುವ ಅತ್ಯುತ್ತಮ 90 ಸೆಂ.ಮೀ* 60 ಸೆಂ.ಮೀ ಅಳತೆಯ 2 ಛಾಯಾ ಚಿತ್ರಗಳನ್ನು ಅವುಗಳ ಕೆಳಭಾಗದಲ್ಲಿ ಸೂಕ್ತವಾಗಿ ಹೆಸರಿಸಿ, ಮುದ್ರಿಸಿ (Mat finishing) ಪ್ರೇಮ್ ಹಾಕಿಸಿ, ಜಿಲ್ಲಾಧಿಕಾರಿಗಳ … [Read more...] about ಛಾಯಾಚಿತ್ರ ಪ್ರದರ್ಶನಕ್ಕಾಗಿ ಅರ್ಜಿ ಆಹ್ವಾನ
ಪಲಾನುಭವಿಗಳಿಗೆ ಪರಿಕರಗಳ ವಿತರಣೆ
ಕಾರವಾರ: ಸರ್ಕಾರದಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನೀಡುವ ಅಡುಗೆ ಅನಿಲ ಹಾಗೂ ವನ್ಯಜೀವಿಗಳಿಂದ ಹಾನಿಯಾದವರಿಗೆ ಪರಿಹಾರ ವಿತರಣೆ ಕಾರ್ಯಕ್ರಮ ಕದ್ರಾದ ಕೆ.ಪಿ.ಸಿ ಭವನದಲ್ಲಿ ನಡೆಯಿತು. ಶಾಸಕ ಸತೀಶ್ ಸೈಲ್ ಪಲಾನುಭವಿಗಳಿಗೆ ಪರಿಕರಗಳನ್ನು ವಿತರಿಸಿದರು. ಅರಣ್ಯ ಸಮಿತಿಗಳು ಅರಣ್ಯ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದಕ್ಕೆ ಲಾಭಾಂಶದ ಒಂದು ಪಾಲನ್ನು ಅರಣ್ಯ ಸಮಿತಿಯವರಿಗೆ ಹಂಚಿಕೆ ಮಾಡಲಾಯಿತು. ಜಿಲ್ಲಾ ಪಂಚಾಯತ ಸದಸ್ಯ ಶಾಂತಾ ಬಾಂದೇಕರ್, ತಾ.ಪಂ ಅಧ್ಯಕ್ಷೆ … [Read more...] about ಪಲಾನುಭವಿಗಳಿಗೆ ಪರಿಕರಗಳ ವಿತರಣೆ
ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ
ಕಾರವಾರ: ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಾರ್ಗವಾಗಿ ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗದಲ್ಲಿ ನಿರ್ಮಾಣ ಮಾಡಲು ಸರಕಾರ ಸಜ್ಜಾಗಿದೆ. ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿ ಮಳೆಗಾಲದ ಮುಕ್ತಾಯದ ನಂತರ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕೆ ಪರಿಸರವಾದಿಗಳು ಮತ್ತು ವನ್ಯ ಜೀವಿ ಪ್ರಿಯರಿಂದ ತೀವ್ರ ವಿರೋಧದ ವ್ಯಕ್ತವಾಗುತ್ತಿದೆ. ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹಾಗೂ ದಾಂಡೇಲಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕೆನರಾ … [Read more...] about ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ
ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು
ಕಾರವಾರ:ಅಪರಿಚಿತ ವಾಹನ ಬಡಿದು ಗಾಯಗೊಂಡಿದ್ದ ಕೋತಿಯನ್ನು ರಕ್ಷಿಸಿದ ಗೋಪಿಶಿಟ್ಟಾ ವಲಯ ಅರಣ್ಯಾಧಿಕಾರಿಗಳು ಗುಣಮುಖವಾದ ಕೋತಿಯನ್ನು ಕಾಡಿಗೆ ಬಿಟ್ಟರು. ತೀವೃ ಗಾಯಗೊಂಡಿದ್ದ ಕೋತಿಯೂ ರಸ್ತೆ ಪಕ್ಕ ಅರೆಚುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣ ದಾವಿಸಿದ ಇಲಾಖೆ ಸಿಬ್ಬಂದಿ ವನ್ಯಜೀವಿ ಸಂರಕ್ಷಣಾ ಪಂಚರದಲ್ಲಿ ಕೋತಿಗೆ ಆಶ್ರಯ ನೀಡಿದರು. ಅವಷ್ಯವಿರುವ ನೀರು ಹಾಗೂ ಆಹಾರವನ್ನು ಒದಗಿಸಿದರು. ಇದಾದ ನಂತರ ಪಶು ವೈದ್ಯಕೀಯ ಸೇವೆ … [Read more...] about ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು