ಖಾನಾಪೂರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಗೃಹಿಣಿ ಲಕ್ಷ್ಮೀ ಬಸವರಾಜ ಅಂಗಡಿ (22) ಶುಕ್ರವಾರ ರಾತ್ರಿ ವಿಷ ಸೇವಿಸಿ ಮೃತಪಟ್ಟಿದ್ದಾಳೆ.ಪತಿ ಹಾಗೂ ಅವರ ಮನೆಯವರು ಕಿರುಕುಳ ನೀಡಿದ್ದರಿಂದ ಲಕ್ಷ್ಮೀ ಸಾವನ್ನಪ್ಪಿದ್ದಾರೆ ಎಂದು ಲಕ್ಷೀ ಅವರ ತವರು ಮನೆಯವರು ಶನಿವಾರ ನಂದಗಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ದೂರು ಸ್ವೀಕರಿಸಿರುವ ನಂದಗಡ ಪೊಲೀಸರು ಲಕ್ಷ್ಮೀ ಅವರ ಪತಿ ಬಸವರಾಜ, ಅತ್ತೆ ಮಂಜವ್ವ, ಮಾವ ಶಿವಾನಂದ, ಮೈದುನ ಈರಣ್ಣ ಮತ್ತು ನಾದಿನಿ ಉಮಾಶ್ರೀ ವಿರುದ್ಧ … [Read more...] about ಕಕ್ಕೇರಿ ಗ್ರಾಮದಲ್ಲಿ ಗೃಹಿಣಿ ಆತ್ಮಹತ್ಯೆ:ವರದಕ್ಷಿಣೆ ಕಿರುಕುಳದಿಂದ ಸಾವು ಎಂದು ದೂರು ದಾಖಲು
ವರದಕ್ಷಿಣೆ ಕಿರುಕುಳ
ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ವರದಕ್ಷಿಣೆ ಕಿರುಕುಳದ ದೂರು
ಹೊನ್ನಾವರ:ಚಿಕ್ಕನಕೋಡ ಪಂಚಾಯತ ವ್ಯಾಪ್ತಿಯ ಜಂಬೆಬೆಟ್ಟದಲ್ಲಿ ಭವ್ಯಾ ಪ್ರಸನ್ನ ನಾಯ್ಕ ಎಂಬ ನವವಿವಾಹಿತೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಮನೆಯ ಕೋಣೆಯಲ್ಲಿ ರವಿವಾರ ಮದ್ಯಾಹ್ನ ಪತ್ತೆಯಾಗಿದ್ದು ಮ್ರತಳ ತಂದೆಯು ಅಳಿಯ ಹಾಗೂ ಮಗಳ ಅತ್ತೆಯ ವಿರುದ್ದ ಹೊನ್ನಾವರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು ಸಾಯಿಸಿದ್ದಾರೆ ಎಂದು ದೂರುದಾಖಲಿಸಿ ಜಿಲ್ಲಾಧಿಕಾರಿಗಳು ಬರುವ ವರೆಗೂ ಶವ ಎತ್ತಲು ಬಿಡುವುದಿಲ್ಲ ಎಂದು ಪಟ್ಟುಹಿಡಿದ ಪರಿಣಾಮ ತಹಶೀಲ್ದಾರ್, ಸಿ.ಪಿ.ಐ, … [Read more...] about ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ವರದಕ್ಷಿಣೆ ಕಿರುಕುಳದ ದೂರು
ವರದಕ್ಷಿಣೆ ಕಿರುಕುಳ;ದೋಷಿ ಎಂದು ಘೋಷಿಸಿದ ನ್ಯಾಯಾಲಯ
ಕಾರವಾರ: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣರಾದ ಪಂಚರಾಶಿವಾಡದ ರಾಘವೇಂದ್ರ ಎಂಬಾತರನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. 2009ರ ಏಪ್ರಿಲ್ನಲ್ಲಿ ಶೋಭಾ ಎಂಬಾತರನ್ನು ಮದುವೆಯಾಗಲು 7ತೊಲೆ ಬಂಗಾರವನ್ನು ವರದಕ್ಷಿಣೆಯಾಗಿ ನೀಡುವಂತೆ ರಾಘವೇಂದ್ರ ಕೇಳಿಕೊಂಡಿದ್ದ. ಬಳಿಕ 4ತೊಲೆ ಚಿನ್ನ ಪಡೆದು ಶೋಭಾರನ್ನು ವಿವಾಹವಾಗಿದ್ದ. ಬಳಿಕ ಉಳಿದ ಚಿನ್ನವನ್ನು ನೀಡುವಂತೆ ಪೀಡಿಸುತ್ತಿದ್ದ. ನಿತ್ಯ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದರಿಂದ 2009ರ … [Read more...] about ವರದಕ್ಷಿಣೆ ಕಿರುಕುಳ;ದೋಷಿ ಎಂದು ಘೋಷಿಸಿದ ನ್ಯಾಯಾಲಯ