ವರಮಹಾಲಕ್ಷಿö್ಮ ಹಬ್ಬದ ದಿನದಂದೇ ಹಾಡಹಗಲೇ ದುಷ್ಕರ್ಮಿಗಳು ವೃದ್ಧ ದಂಪತಿಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಡನೆ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯ ಕಾಶಿನಗರದಲ್ಲಿ ಜರುಗಿದೆ. ಶಾಂತರಾಜು (65) ಪ್ರೇ ಮಲತಾ (62) ಹತ್ಯೆ ಗೀಡಾದ ದಂಪತಿ. ಹಂತಕರು ಶಾಂತರಾಜುನನ್ನು ಚಾಕುವಿನಿಂದ ಚುಚ್ಚಿ, ದಿಂಬಿನಿAದ ಉಸಿರುಗಟ್ಟಿ ಸಾಯಿಸಿದ್ದರೆ, ಮತ್ತೊಂದು ಕೊಠಡಿಯಲ್ಲಿ ಪ್ರೇಮಲತಾನನು ಕೇಬಲ್ವೈರ್ ನಿಂದ ಕತ್ತು ಬಿಗಿದು ಕೊಲೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಕೇಬಲ್ ವೈರ್ … [Read more...] about ಹಾಡಹಗಲೇ ಜೋಡಿ ಕೊಲೆ