ಕಾರವಾರ;ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವದರಿಂದ ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು. ಹೀಗಾಗಿ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು ಎಂದು ಕೆಪಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕದ್ರಾ ಜಲಾಶಯದ ಗರಿಷ್ಟ ಮಟ್ಟವು 34.50 ಮೀಟರಗಳಾಗಿದ್ದು, ಇಂದಿನ ಜಲಾಯನ ಮಟ್ಟ … [Read more...] about ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು;ಕೆಪಿಸಿ ಅಧಿಕಾರಿಗಳ ಮನವಿ