ಕಾರವಾರ:ಅಕ್ರಮ ತಡೆಗೆ ವಿಫಲವಾದ ಅಂಕೋಲಾದ ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಕೋಲಾ ನಗರಠಾಣೆಯ ಪಿಎಸ್ಐ ಓಂಕಾರಪ್ಪ, ಕಾನ್ಸ್ಟೇಬಲ್ಗಳಾದ ವಸಂತ ನಾಯ್ಕ, ಗಣಪತಿ ನಾಯ್ಕ ಹಾಗೂ ಗಿರೀಶ್ ಲಮಾಣಿ ಅಮಾನತುಗೊಂಡವರು. ಅಂದ್ಲೇ ಎಂಬಲ್ಲಿ ಈಚೆಗೆ ವಿಪರೀತವಾಗಿ ಅಕ್ರಮ ಇಸ್ಪಿಟ್ ಅಡ್ಡೆ ನಡೆಯುತ್ತಿದ್ದು, ಅವುಗಳ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ … [Read more...] about ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು
ವರಿಷ್ಠಾಧಿಕಾರಿ
ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್
ಕಾರವಾರ: ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರು ಮಕ್ಕಳ ಮೇಲೆ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯವು ಬಂಧನದ ವಾರಂಟ್ ಜಾರಿ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದೆ. ನಗರದ ಕೆಎಚ್ಬಿ ಕಾಲೋನಿಯ ಸಫುರಾಜೀ ಖಾನ್ ಎಂಬುವವರ 6 ಮಂದಿ ಪುತ್ರರಲ್ಲಿ ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಫಜಲ್ ಖಾನ್ ಹಾಗೂ ಶಬ್ಬೀರ್ ಖಾನ್ ಹೆಸರಿನಲ್ಲಿ ವಾರಂಟ್ ಜಾರಿಯಾಗಿದೆ. ತಮ್ಮ ಜೀವನ ನಿರ್ವಹಣೆ ನೋಡಿಕೊಳ್ಳುವ ವೆಚ್ಚ ನೀಡದೇ ಮಕ್ಕಳು ನಿರ್ಲಕ್ಷಿಸಿದ್ದಾರೆ … [Read more...] about ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್
ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ
ಹಳಿಯಾಳ:ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸದಾ ಕಾರ್ಯಪ್ರವೃತ್ತರಾಗಿದ್ದು ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಪೋಲಿಸರು ಸಂಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೇ ಸಾರ್ವಜನೀಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹೇಳಿದರು. ಹಳಿಯಾಳ ಪೋಲಿಸ್ ಇಲಾಖೆಯಿಂದ ಪಟ್ಟಣದ ತಾಲೂಕ ಪಂಚಾಯತ ಸಭಾ ಭವನದಲ್ಲಿ ಪರಿಷ್ಕøತ ಪೋಲಿಸ್ ಬೀಟ್ ವ್ಯವಸ್ಥೆಯ ಕುರಿತು ಹಾಗೂ ಅಪರಾಧ … [Read more...] about ಸಾರ್ವಜನೀಕರ ಸಹಕಾರ ಅತಿ ಮುಖ್ಯ,ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ
ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಕಾರವಾರ:ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು ನೀಡಿದರೂ ಕ್ರಮ ಜರುಗಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಯಲ್ಲಾಪುರದ ಶಿವ ಪಾರ್ವತಿ ಸದನದಲ್ಲಿ ತಾವು ವಾಸಿಸುತ್ತಿದ್ದು ಮನೆಯ ಹತ್ತಿರ ನಾಲ್ಕು ಮಸಿದಿಗಳಿವೆ. ಅವುಗಳು ಬಳಸುವ ದ್ವನಿ ವರ್ದಕಗಳಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಿದರೂ ಯಾವದೇ … [Read more...] about ಮಸಿದಿಗಳ ಮೇಲೆ ಅಳವಡಿಸಿರುವ ಅನಧಿಕೃತ ದ್ವನಿ ವರ್ದಕ ತೆರವು ಮಾಡುವಂತೆ ಆಗ್ರಹಿಸಿ ದೂರು
ಭಯೋತ್ಪಾದನಾ ವಿರೋಧಿ ದಿನಾಚರಣೆ
ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ "ಭಯೋತ್ಪಾದನಾ ವಿರೋಧಿ ದಿನ"ದ ಪ್ರಮಾಣ ವಚನ ಸ್ವೀಕರಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್. ದೇವರಾಜು, ಸಿಪಿಐ ಶರಣಗೌಡ ಪಾಟೀಲ್, ಜಿ.ಟಿ. ನಾಯ್ಕ ಇತರರಿದ್ದರು. … [Read more...] about ಭಯೋತ್ಪಾದನಾ ವಿರೋಧಿ ದಿನಾಚರಣೆ