ಕಾರವಾರ:ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು - ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ವರ್ಗ
ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಹೋನ್ನಾವರ:ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಡ್ರೈನೇಜ್ ಪೈಪ್ ಅಳವಡಿಸುವ ಕೆಲಸದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಆಳದ ಗುಂಡಿಗಳನ್ನು ತೆಗೆದು ಮಣ್ಣಿನಿಂದ ಮುಚ್ಚಲಾಗಿದೆ. ಮಳೆಗಾಲ ಹತ್ತಿರವಾದರೂ ರಸ್ತೆಯನ್ನು ರಿಪೇರಿ ಮಾಡದೇ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ.ಮಳೆಗಾಲದಲ್ಲಿ ಮಳೆಯ ನೀರು ರಸ್ತೆಯ ಪಕ್ಕದಲ್ಲಿ ಹರಿಯುವುದು ಬಿಟ್ಟು ರಸ್ತೆಯ ಮಧ್ಯ ಭಾಗದಲ್ಲಿ ಹರಿದು ಆಳದ ಹೋಂಡ ಬೀಳುವುದು ಖಾತ್ರಿಯಾಗಿದೆ. ಇದರಿಂದ ಸಾರ್ವಜನಿಕರಿಗೆ ಮುಂದಿನ … [Read more...] about ಪಟ್ಟಣ ಪಂಚಾಯತ ರಸ್ತೆಗಳನ್ನು ದುರಸ್ತಿಗೋಳಿಸಲು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲ್ಕೇರಿ ಆಗ್ರಹ
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ
ಹೊನ್ನಾವರ ;ದೇಶÀದ ಅಭಿವೃದ್ಧಿಗೆ ಮಹÀತ್ವದ ಪಾತ್ರವಹಿಸುತ್ತಿರುವ ಕಾರ್ಮಿಕರ ಶ್ರಮ ಮಹÀತ್ತರವಾಗಿದ್ದು, ಕೂಲಿ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಲು ನಾನು ಸದಾ ಸಿದ್ದನಾಗಿದ್ದೇನೆ ಎಂದು ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಹೇಳಿದರು. ಅವರು ಕಳೆದ ರವಿವಾರ ಹೊನ್ನಾವರದ ಪೋಲಿಸ್ ಮೈದಾನದಲ್ಲಿ ಶ್ರೀ ನವಜ್ಯೋತಿ ಕೂಲಿಕಾರ್ಮಿಕರ ಹೋರಾಟ ಸಂಘದ 7ನೇ ವರ್ಷದ ತಾಲೂಕಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮೇ 1 ಕಾರ್ಮಿಕರ ದಿನಾಚರಣೆ … [Read more...] about ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ
ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ
ದಿನಾಂಕ:-13-4-17 ರಂದು ಶ್ರೀ ಆರ್ಯದುರ್ಗಾ ಗೆಳೆಯರ ಬಳಗ ಹಿಣಿಇವರಆಶ್ರಯದಲ್ಲಿಹಿಣಿಗ್ರಾಮದಕ್ರೀಡಾಂಗಣದಲ್ಲಿನಡೆದಕಬಡ್ಡಿ ಪಂದ್ಯಾವಳಿ ಅತ್ಯಂತಅದ್ಧೂರಿಯಲ್ಲಿಅನಾವರಣಗೊಂಡಿತು. ಈ ಪಂದ್ಯಾವಳಿಯನ್ನು ಉದ್ಘಾಟಿಸಿದ ದಿನಕರ ಶೆಟ್ಟಿಅವರುಈ ಭಾಗದಲ್ಲಿತನ್ನಅವಧಿಯಲ್ಲಿತೆಗೆದುಕೊಂಡ ವಿವಿಧಅಭಿವೃದ್ಧಿಕಾರ್ಯಗಳಲ್ಲದೇ ಇನ್ನೂ ಹೆಚ್ಚಿನಅಭಿವೃದ್ಧಿಯಅಗತ್ಯವಿದೆಎಂದು ಪ್ರತಿಪಾದಿಸಿ ಈ ಪಂದ್ಯಾವಳಿಯನ್ನು ಆಯೋಜಿಸಿದ ಎಲ್ಲ ಸಂಘಟಕರನ್ನು ಅಭಿನಂದಿಸಿದರು. ಇದೇ … [Read more...] about ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ