ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿಯಂತೆ ನಡೆಯುವ ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ' ಕಾರ್ಯಕ್ರಮ ಅ.2 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹೇಮಲಂಬಿ ನಾಮ ಸಂವತ್ಸರದ ಭಾದ್ರಪದ ಶುದ್ಧ ಏಕಾದಶಿಯ ನಿಮಿತ್ತ ಶನಿವಾರ ಶ್ರೀ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಭಜನಾ ಸಪ್ತಾಹ ಪ್ರಾರಂಭವಾಗಿ ಅ.3ರ ಬೆಳಗಿನ ಅವಧಿಯ ವರೆಗೂ … [Read more...] about ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ