ಹಳಿಯಾಳ:ವಾಹನದಲ್ಲಿ ಬೆಲೆಬಾಳುವ ಸಾಗವಾಣಿ ಮರದ ತುಂಡುಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ತಾಲೂಕಿನ ಸಾಂಬ್ರಾಣಿ ವಲಯದ ಅರಣ್ಯಾಧಿಕಾರಿಗಳು ವಾಹನ ಸಮೇತ ಮಾಲನ್ನು ವಶಪಡಿಸಿಕೊಂಡಿದ್ದು ಕಾಡುಗಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ. ಹಳಿಯಾಳ ವಿಭಾಗದ ಸಾಂಬ್ರಾಣಿ ವಲಯದ ಗರಡೊಳ್ಳಿ ಶಾಖೆಯಲ್ಲಿ ಸಾಂಬ್ರಾಣಿ ವಲಯ ಅರಣ್ಯ ಅಧಿಕಾರಿ ದೀಪಕ ನಾಯ್ಕ ಹಾಗೂ ಸಿಬ್ಬಂದಿಗಳು ಗರಡೊಳ್ಳಿ ಗ್ರಾಮಕ್ಕೆ ಹೊಗುವ ರಸ್ತೆಯಲ್ಲಿ ಮೈನಾಳ ಗ್ರಾಮದ ಕಡೆಯಿಂದ … [Read more...] about ಸಾಗವಾನಿ ಅಕ್ರಮ ಸಾಗಣೆ: ಕಾರು ವಶ