ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ವಲಯ
ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು
ಕಾರವಾರ:ಅಪರಿಚಿತ ವಾಹನ ಬಡಿದು ಗಾಯಗೊಂಡಿದ್ದ ಕೋತಿಯನ್ನು ರಕ್ಷಿಸಿದ ಗೋಪಿಶಿಟ್ಟಾ ವಲಯ ಅರಣ್ಯಾಧಿಕಾರಿಗಳು ಗುಣಮುಖವಾದ ಕೋತಿಯನ್ನು ಕಾಡಿಗೆ ಬಿಟ್ಟರು. ತೀವೃ ಗಾಯಗೊಂಡಿದ್ದ ಕೋತಿಯೂ ರಸ್ತೆ ಪಕ್ಕ ಅರೆಚುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣ ದಾವಿಸಿದ ಇಲಾಖೆ ಸಿಬ್ಬಂದಿ ವನ್ಯಜೀವಿ ಸಂರಕ್ಷಣಾ ಪಂಚರದಲ್ಲಿ ಕೋತಿಗೆ ಆಶ್ರಯ ನೀಡಿದರು. ಅವಷ್ಯವಿರುವ ನೀರು ಹಾಗೂ ಆಹಾರವನ್ನು ಒದಗಿಸಿದರು. ಇದಾದ ನಂತರ ಪಶು ವೈದ್ಯಕೀಯ ಸೇವೆ … [Read more...] about ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಕಾರವಾರ:ದೇಶದಲ್ಲಿ ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯವಾಗಿದೆ ಎಂದು ಪಶ್ಚಿಮ ನೌಕಾ ವಲಯದ ಕಮಾಂಡಿಂಗ್ ಆಫಿಸರ್ ವೈಸ್ ಅಡ್ಮಿರಲ್ ಗಿರೀಶ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುನಾಮಿ ಅಣಕು ಕಾರ್ಯಾಚರಣೆ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪಗಳ ಬಗ್ಗೆ ಪ್ರತಿ ಕ್ಷಣವೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ … [Read more...] about ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ