ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ