ಹಳಿಯಾಳ:ವಾಹನದಲ್ಲಿ ಬೆಲೆಬಾಳುವ ಸಾಗವಾಣಿ ಮರದ ತುಂಡುಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ತಾಲೂಕಿನ ಸಾಂಬ್ರಾಣಿ ವಲಯದ ಅರಣ್ಯಾಧಿಕಾರಿಗಳು ವಾಹನ ಸಮೇತ ಮಾಲನ್ನು ವಶಪಡಿಸಿಕೊಂಡಿದ್ದು ಕಾಡುಗಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ. ಹಳಿಯಾಳ ವಿಭಾಗದ ಸಾಂಬ್ರಾಣಿ ವಲಯದ ಗರಡೊಳ್ಳಿ ಶಾಖೆಯಲ್ಲಿ ಸಾಂಬ್ರಾಣಿ ವಲಯ ಅರಣ್ಯ ಅಧಿಕಾರಿ ದೀಪಕ ನಾಯ್ಕ ಹಾಗೂ ಸಿಬ್ಬಂದಿಗಳು ಗರಡೊಳ್ಳಿ ಗ್ರಾಮಕ್ಕೆ ಹೊಗುವ ರಸ್ತೆಯಲ್ಲಿ ಮೈನಾಳ ಗ್ರಾಮದ ಕಡೆಯಿಂದ … [Read more...] about ಸಾಗವಾನಿ ಅಕ್ರಮ ಸಾಗಣೆ: ಕಾರು ವಶ
ವಶ.
ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ,ಸಾಲಗಾರ ಸಂಕಷ್ಟಕ್ಕೆ
ಕಾರವಾರ:ಬಡ ಮೀನುಗಾರರೊಬ್ಬರ ಬದುಕಿಗೆ ಹಣಕಾಸು ಸಂಸ್ಥೆಯೊಂದು ಕೊಳ್ಳಿ ಇಟ್ಟಿದೆ. ಮಾಡಿದ ಸಾಲದ ಬಹುಪಾಲು ಹಣ ತೀರಿಸಿದ ನಂತರವೂ ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ಅದನ್ನು ನೀರಿನಲ್ಲಿ ಮುಳುಗಿಸಿ ಸಾಲಗಾರನನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅಂಕೋಲಾದ ಶ್ರೀಧರ್ ದತ್ತಾ ಬಾನಾವಳಿಕರ ಎಂಬಾತರು ತಮ್ಮ ಬಳಿಯಲ್ಲಿದ್ದ 60 ಲಕ್ಷ ರೂ ಮೌಲ್ಯದ ಪರ್ಶಿಯನ್ ಬೋಟ ಆಧಾರದ 23 ಲಕ್ಷ ರೂ ಮೇಲೆ ಸಾಲ ಪಡೆದಿದ್ದರು. ಕಾಲಕ್ಕೆ ತಕ್ಕಂತೆ ಅದನ್ನು ತೀರಿಸುತ್ತ ಬಂದಿದ್ದು, … [Read more...] about ಮೀನುಗಾರಿಕಾ ಬೋಟನ್ನು ವಶ ಪಡಿಸಿಕೊಂಡ ಸಂಸ್ಥೆ ,ಸಾಲಗಾರ ಸಂಕಷ್ಟಕ್ಕೆ
ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ
ಹೊನ್ನಾವರ ;ತಾಲೂಕಿನ ಕುಳಕೋಡದ ಶರಾವತಿ ಕೋಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ಹಾಗೂ ಸಾಗಾಟಕ್ಕೆ ಬಳಸಲಾದ ಎರಡು ಯಾಂತ್ರಿಕೃತ ದೋಣಿಗಳನ್ನು ಭಟ್ಕಳ ಉಪವಿಭಾಗಾಧಿಕಾರಿ ಎನ್.ಎಮ್.ಮಂಜುನಾಥ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗು ಪೊಲೀಸ್ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕುಳಕೋಡದ ವೆಂಕಟ್ರಮಣ ದತ್ತ ಹೆಗಡೆ ಎಂಬುವರ ಮಾಲ್ಕಿ ಜಾಗದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು. ಅಧಿ ಕಾರಿಗಳು ತಂಡ ದಾಳಿ ನಡೆಸಿದ್ದಾರೆ. … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕೋಣಪಾ ದಲ್ಲಿ ಘಟನೆ.. ಆರೋಪಿ ಮುಕ್ತುಂಸಾಬ ರುಕ್ತುಂಸಾಬ ಗಡದ (೨೪) ಬಂಧಿತ ವ್ಯಕ್ತಿ.. ಬಂಧಿತ ನಿಂದ ೫೬ ಸಾವಿರ ಮೌಲ್ಯದ ೫.೬ ಗ್ರಾಂ ಗಾಂಜಾ ವಶ.. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ