ಹೊನ್ನಾವರ:"ಕರಾವಳಿ ಭಾಗದಲ್ಲಿ ನಿಸರ್ಗ ಸಂಪತ್ತು ಸಾಕಷ್ಟು ಇದೆಯಾದರೂ ಕೇವಲ ಮನುಷ್ಯ ಮಾತ್ರ ಈ ಸಂಪತ್ತಿನ ವಾರಸುದಾರನಲ್ಲ ಎನ್ನುವ ಅರಿವು ನಮಗಾಗಬೇಕಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ.ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಿಸರ್ಗ ಸಂಪತ್ತು … [Read more...] about “ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’
ವಸಂತ
ಸಮುದಾಯದತ್ತ ಶಾಲೆ’ಕಾರ್ಯಕ್ರಮ
ಕುಮಟಾ:ಕುಮಟಾ ಹಿರಿಯ ಪ್ರಾಥಮಿಕ ಶಾಲೆ ತೊರ್ಕೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಈ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಕಾರ್ಯುಕ್ರಮ ಉದ್ಘಾಟಿಸಿ ಮಾತನಾಡಿ ಈ ಶಾಲೆಯು 150ನೇ ವಸಂತಕ್ಕೆಕಾಲಿಡುತ್ತಿರುವ ಈ ಸುಸಂದರ್ಭದಲ್ಲಿ ಶಾಲಾ ಶಿಕ್ಷಕರು ಆಡಳಿತ ಮಂಡಳಿ ಮತ್ತುಊರ ನಾಗರಿಕರುತನು,ಮನ,ಧನದಿಂದ ಸಹಕರಿಸಿ ಮಕ್ಕಳಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು … [Read more...] about ಸಮುದಾಯದತ್ತ ಶಾಲೆ’ಕಾರ್ಯಕ್ರಮ