ಕುಮಟಾದ ನಿವಾಸಿ ನಾರಾಯಣ ಮಡಿವಾಳ ಎನ್ನುವವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದರು.. ಅದೇ ಪ್ರಕಾರವಾಗಿ ಅವರು ಅಲ್ಲಿಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಚಿಕಿತ್ಸೆಗೆ O+ 10 unit ರಕ್ತ ಕೂಡಲೇ ನೀಡುವಂತೆ ವೈದ್ಯರು ತಿಳಿಸಿದಾಗ ಕುಟುಂಬದವವರು ಮಂಗಳೂರಿನಲ್ಲಿ ಯಾರನ್ನು ಕೇಳುವುದು ಎಂದು ದಿಕ್ಕು ತೋಚದಂತಾದರು.ನಂತರ ಕುಮಟಾದ *ರಕ್ತ ನೀಡಿ … [Read more...] about ಮಂಗಳೂರಿಗೆ ತೆರಳಿ ರೋಗಿಗೆ ರಕ್ತ ನೀಡಿ ನೆರವಾದ ಶ್ರೀಧರ ಮತ್ತು ತಂಡ
ವಾಟ್ಸಪ್ ಗ್ರೂಪ್
ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಕಾರವಾರ:ಇದೇ ಮೊದಲ ಬಾರಿಗೆ ಶೂನ್ಯದರದಲ್ಲಿ ಕೃಷಿಕರ ಅನುಕೂಲಕ್ಕಾಗಿ ಯೋಜನೆ ಕೃಷಿಕರ ವಾಟ್ಸಪ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.ಕೃಷಿ ಸಮಸ್ಯೆ ಹಾಗೂ ಪರಿಹಾರದೊಂದಿಗೆ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹೋಬಳಿ ಮಟ್ಟದಲ್ಲಿ ರೈತರ ವಾಟ್ಸಪ್ ಗ್ರೂಪ್ ರಚಿಸುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರ ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ.ಈಗಾಗಲೇ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ವಾಟ್ಸಪ್ ಗ್ರೂಪ್ … [Read more...] about ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ